ಬ್ರೇಕಿಂಗ್ ನ್ಯೂಸ್
09-01-24 05:55 pm Mangalore Correspondent ಕ್ರೈಂ
ಮಂಗಳೂರು, ಜ.9: ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.
ಶರಣ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಯನ್ನು ಹಿಡಿಯಲು ಯತ್ನಿಸಿದಾಗ ಕಾರನ್ನು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ, ಆಕಾಶಭವನ್ ಶರಣ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಮಂಗಳವಾರ ಮಧ್ಯಾಹ್ನ ಆರೋಪಿ ಜಪ್ಪು ಕುದ್ಪಾಡಿಯಲ್ಲಿದ್ದಾನೆಂದು ವಶಕ್ಕೆ ಪಡೆಯಲು ಮುಂದಾಗಿದ್ದರು ಎನ್ನುವ ಮಾಹಿತಿಗಳಿವೆ.







ಆಕಾಶಭವನ್ ಶರಣ್ ಮೇಲೆ ಮಂಗಳೂರು, ಉಡುಪಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ನಟೋರಿಯಸ್ ರೌಡಿಯಾಗಿದ್ದಾನೆ. ಫೈನಾನ್ಸರ್ ಸುರೇಂದ್ರ ಬಂಟ್ವಾಳ್ ಪ್ರಕರಣದಲ್ಲಿ ಜೈಲಿನಲ್ಲಿದ್ದುಕೊಂಡೇ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಕೊಲೆ ನಡೆಸಿದ್ದ. ಸುಳ್ಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿಯೂ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಮಾಡಿಸಿದ್ದ ಎನ್ನುವುದು ತನಿಖೆಯಲ್ಲಿ ಸಾಬೀತಾಗಿತ್ತು.
Mangalore police shoot at Rowdy Akash Bhavan Sharan, arrested. Recently Sharan had tried to attack CCB Police while trying to arrest him at Maryhill in Kavoor. Sharan faces a staggering 21 cases in Mangaluru and Udupi, including charges of murder, attempted murder, rape of a minor girl, and extortion
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm