ಬ್ರೇಕಿಂಗ್ ನ್ಯೂಸ್
09-01-24 05:55 pm Mangalore Correspondent ಕ್ರೈಂ
ಮಂಗಳೂರು, ಜ.9: ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.
ಶರಣ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಯನ್ನು ಹಿಡಿಯಲು ಯತ್ನಿಸಿದಾಗ ಕಾರನ್ನು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ, ಆಕಾಶಭವನ್ ಶರಣ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಮಂಗಳವಾರ ಮಧ್ಯಾಹ್ನ ಆರೋಪಿ ಜಪ್ಪು ಕುದ್ಪಾಡಿಯಲ್ಲಿದ್ದಾನೆಂದು ವಶಕ್ಕೆ ಪಡೆಯಲು ಮುಂದಾಗಿದ್ದರು ಎನ್ನುವ ಮಾಹಿತಿಗಳಿವೆ.







ಆಕಾಶಭವನ್ ಶರಣ್ ಮೇಲೆ ಮಂಗಳೂರು, ಉಡುಪಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ನಟೋರಿಯಸ್ ರೌಡಿಯಾಗಿದ್ದಾನೆ. ಫೈನಾನ್ಸರ್ ಸುರೇಂದ್ರ ಬಂಟ್ವಾಳ್ ಪ್ರಕರಣದಲ್ಲಿ ಜೈಲಿನಲ್ಲಿದ್ದುಕೊಂಡೇ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಕೊಲೆ ನಡೆಸಿದ್ದ. ಸುಳ್ಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿಯೂ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಮಾಡಿಸಿದ್ದ ಎನ್ನುವುದು ತನಿಖೆಯಲ್ಲಿ ಸಾಬೀತಾಗಿತ್ತು.
Mangalore police shoot at Rowdy Akash Bhavan Sharan, arrested. Recently Sharan had tried to attack CCB Police while trying to arrest him at Maryhill in Kavoor. Sharan faces a staggering 21 cases in Mangaluru and Udupi, including charges of murder, attempted murder, rape of a minor girl, and extortion
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm