ಬ್ರೇಕಿಂಗ್ ನ್ಯೂಸ್
15-01-24 04:56 pm Mangalore Correspondent ಕ್ರೈಂ
ಮಂಗಳೂರು, ಜ.15: ಚಿನ್ನವನ್ನು ಗುಳಿಗೆಗಳನ್ನಾಗಿಸಿ ಗುದದ್ವಾರದಲ್ಲಿ ಬಚ್ಚಿಟ್ಟು ದುಬೈನಿಂದ ತರುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಜ.12ರಂದು ಅಬುಧಾಬಿ ಮತ್ತು ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ತಪಾಸಣೆ ನಡೆಸಿದಾಗ ಅನುಮಾನಕ್ಕೆಡೆ ಮಾಡಿತ್ತು. ಈ ವೇಳೆ, ಇಬ್ಬರು ಪ್ರಯಾಣಿಕರ ಬಳಿ ಒಟ್ಟು 815 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 50.93 ಲಕ್ಷ ಎಂದು ಅಂದಾಜಿಸಲಾಗಿದೆ.

ಇಬ್ಬರು ಪ್ರಯಾಣಿಕರು ಕೂಡ ಚಿನ್ನವನ್ನು ಪೇಸ್ಟ್ ಮಾಡಿ ಗುದದ್ವಾರದಲ್ಲಿ ಬಚ್ಚಿಟ್ಟು ತರುತ್ತಿದ್ದರು. ಪೇಸ್ಟ್ ಮಾಡಿ ಸಣ್ಣ ಉಂಡೆಗಳನ್ನಾಗಿಸಿ ಅದನ್ನು ಚಾಕಲೇಟ್ ಕವರ್ ನಲ್ಲಿ ಸುತ್ತಿಟ್ಟು ಗುದದ್ವಾರದಲ್ಲಿ ತರುತ್ತಿದ್ದರು. ಪ್ರಯಾಣಿಕರ ವರ್ತನೆಯಿಂದ ಅನುಮಾನಗೊಂಡು ತಪಾಸಣೆ ನಡೆಸಿದಾಗ, ಚಿನ್ನ ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನೂ ವಶಕ್ಕೆ ಪಡೆದು ಬಜ್ಪೆ ಠಾಣೆಗೆ ಒಪ್ಪಿಸಿದ್ದಾರೆ.
50 lakhs gold seized from Mangalore airport, two arrested by customs.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm