ಬ್ರೇಕಿಂಗ್ ನ್ಯೂಸ್
18-01-24 05:24 pm HK News Desk ಕ್ರೈಂ
ನವದೆಹಲಿ, ಜ.18: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸಿಟಿಯ ಐಷಾರಾಮಿ ಹೋಟೆಲ್ನಲ್ಲಿ ಬರೋಬ್ಬರಿ 15 ದಿನಗಳ ಕಾಲ ಚನ್ನಗಿ ಜಾಲಿ ಮಾಡಿ ಯಾವುದೇ ಹಣ ಕೊಡದೆ ಎಸ್ಕೇಪ್ ಆಗಿದೆ ಆರೋಪದ ಮೇಲೆ 37 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೋಟೆಲ್ ಸಿಬ್ಬಂದಿ ಹಣದ ಕೇಳಿದಾಗ ಜಗಳವಾಡಿ ಹಣ ನೀಡದೆ ಓಡಿ ಹೋದ್ಲು ಎಂದಿದ್ದಾರೆ.
ಹೋಟೆಲ್ ಸಿಬ್ಬಂದಿ ಮಹಿಳೆಯಿಂದ ಬಿಲ್ ಕೇಳಿದಾಗಲೆಲ್ಲಾ ಮಹಿಳೆ ಯುಪಿಐ ಪಾವತಿಯ ಮೆಸೇಜ್ ಹೋಟೆಲ್ ಸಿಬ್ಬಂದಿಗೆ ತೋರಿಸಿದ್ದಾಳೆ. ಆದ್ರೆ ಹೋಟೆಲ್ ಸಿಬ್ಬಂದಿ ಆಕೆಯ ಖಾತೆಯನ್ನು ಪರಿಶೀಲಿಸಿದಾಗ ಮಹಿಳೆಯ ಅಕೌಂಟ್ ನಿಂದ ಹಣ ಡೆಬಿಟ್ ಆಗಿರ್ಲಿಲ್ಲ. ಇದೇ ವಿಷಯಕ್ಕೆ ಗಲಾಟೆ ಆಗಿ ಅಲ್ಲಿಂದ ಮಹಿಳೆ ಪರಾರಿಯಾಗಿದ್ದಳು. ಮಹಿಳೆಯನ್ನು ಆಂಧ್ರಪ್ರದೇಶದ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ.

ಮಹಿಳೆ ಡಿಸೆಂಬರ್ 13 ರಂದು ಹೋಟೆಲ್ ಬುಕ್ ಮಾಡಿದ್ದರು. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಪುಲ್ಮನ್ ಹೋಟೆಲ್ ಅಧಿಕಾರಿಗಳು ತಮ್ಮ ದೂರಿನಲ್ಲಿ ಸ್ಯಾಮ್ಯುಯೆಲ್ ಹೋಟೆಲ್ ಸೇವೆಗಳಿಗೆ ಮೋಸದ ಪಾವತಿ ವಿಧಾನಗಳನ್ನು ಬಳಸಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 420 ವಂಚನೆ ಕೇಸ್ ಅಡಿಯಲ್ಲಿ ಐಜಿಐ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A 37-year-old woman has been held for allegedly staying in a luxury hotel in Aerocity near the airport for 15 days without paying any money, officials said, officials said on Wednesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm