ಬ್ರೇಕಿಂಗ್ ನ್ಯೂಸ್
18-01-24 05:24 pm HK News Desk ಕ್ರೈಂ
ನವದೆಹಲಿ, ಜ.18: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸಿಟಿಯ ಐಷಾರಾಮಿ ಹೋಟೆಲ್ನಲ್ಲಿ ಬರೋಬ್ಬರಿ 15 ದಿನಗಳ ಕಾಲ ಚನ್ನಗಿ ಜಾಲಿ ಮಾಡಿ ಯಾವುದೇ ಹಣ ಕೊಡದೆ ಎಸ್ಕೇಪ್ ಆಗಿದೆ ಆರೋಪದ ಮೇಲೆ 37 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೋಟೆಲ್ ಸಿಬ್ಬಂದಿ ಹಣದ ಕೇಳಿದಾಗ ಜಗಳವಾಡಿ ಹಣ ನೀಡದೆ ಓಡಿ ಹೋದ್ಲು ಎಂದಿದ್ದಾರೆ.
ಹೋಟೆಲ್ ಸಿಬ್ಬಂದಿ ಮಹಿಳೆಯಿಂದ ಬಿಲ್ ಕೇಳಿದಾಗಲೆಲ್ಲಾ ಮಹಿಳೆ ಯುಪಿಐ ಪಾವತಿಯ ಮೆಸೇಜ್ ಹೋಟೆಲ್ ಸಿಬ್ಬಂದಿಗೆ ತೋರಿಸಿದ್ದಾಳೆ. ಆದ್ರೆ ಹೋಟೆಲ್ ಸಿಬ್ಬಂದಿ ಆಕೆಯ ಖಾತೆಯನ್ನು ಪರಿಶೀಲಿಸಿದಾಗ ಮಹಿಳೆಯ ಅಕೌಂಟ್ ನಿಂದ ಹಣ ಡೆಬಿಟ್ ಆಗಿರ್ಲಿಲ್ಲ. ಇದೇ ವಿಷಯಕ್ಕೆ ಗಲಾಟೆ ಆಗಿ ಅಲ್ಲಿಂದ ಮಹಿಳೆ ಪರಾರಿಯಾಗಿದ್ದಳು. ಮಹಿಳೆಯನ್ನು ಆಂಧ್ರಪ್ರದೇಶದ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ.

ಮಹಿಳೆ ಡಿಸೆಂಬರ್ 13 ರಂದು ಹೋಟೆಲ್ ಬುಕ್ ಮಾಡಿದ್ದರು. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಪುಲ್ಮನ್ ಹೋಟೆಲ್ ಅಧಿಕಾರಿಗಳು ತಮ್ಮ ದೂರಿನಲ್ಲಿ ಸ್ಯಾಮ್ಯುಯೆಲ್ ಹೋಟೆಲ್ ಸೇವೆಗಳಿಗೆ ಮೋಸದ ಪಾವತಿ ವಿಧಾನಗಳನ್ನು ಬಳಸಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 420 ವಂಚನೆ ಕೇಸ್ ಅಡಿಯಲ್ಲಿ ಐಜಿಐ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A 37-year-old woman has been held for allegedly staying in a luxury hotel in Aerocity near the airport for 15 days without paying any money, officials said, officials said on Wednesday.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am