ಬ್ರೇಕಿಂಗ್ ನ್ಯೂಸ್
18-01-24 05:24 pm HK News Desk ಕ್ರೈಂ
ನವದೆಹಲಿ, ಜ.18: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸಿಟಿಯ ಐಷಾರಾಮಿ ಹೋಟೆಲ್ನಲ್ಲಿ ಬರೋಬ್ಬರಿ 15 ದಿನಗಳ ಕಾಲ ಚನ್ನಗಿ ಜಾಲಿ ಮಾಡಿ ಯಾವುದೇ ಹಣ ಕೊಡದೆ ಎಸ್ಕೇಪ್ ಆಗಿದೆ ಆರೋಪದ ಮೇಲೆ 37 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೋಟೆಲ್ ಸಿಬ್ಬಂದಿ ಹಣದ ಕೇಳಿದಾಗ ಜಗಳವಾಡಿ ಹಣ ನೀಡದೆ ಓಡಿ ಹೋದ್ಲು ಎಂದಿದ್ದಾರೆ.
ಹೋಟೆಲ್ ಸಿಬ್ಬಂದಿ ಮಹಿಳೆಯಿಂದ ಬಿಲ್ ಕೇಳಿದಾಗಲೆಲ್ಲಾ ಮಹಿಳೆ ಯುಪಿಐ ಪಾವತಿಯ ಮೆಸೇಜ್ ಹೋಟೆಲ್ ಸಿಬ್ಬಂದಿಗೆ ತೋರಿಸಿದ್ದಾಳೆ. ಆದ್ರೆ ಹೋಟೆಲ್ ಸಿಬ್ಬಂದಿ ಆಕೆಯ ಖಾತೆಯನ್ನು ಪರಿಶೀಲಿಸಿದಾಗ ಮಹಿಳೆಯ ಅಕೌಂಟ್ ನಿಂದ ಹಣ ಡೆಬಿಟ್ ಆಗಿರ್ಲಿಲ್ಲ. ಇದೇ ವಿಷಯಕ್ಕೆ ಗಲಾಟೆ ಆಗಿ ಅಲ್ಲಿಂದ ಮಹಿಳೆ ಪರಾರಿಯಾಗಿದ್ದಳು. ಮಹಿಳೆಯನ್ನು ಆಂಧ್ರಪ್ರದೇಶದ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ.

ಮಹಿಳೆ ಡಿಸೆಂಬರ್ 13 ರಂದು ಹೋಟೆಲ್ ಬುಕ್ ಮಾಡಿದ್ದರು. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಪುಲ್ಮನ್ ಹೋಟೆಲ್ ಅಧಿಕಾರಿಗಳು ತಮ್ಮ ದೂರಿನಲ್ಲಿ ಸ್ಯಾಮ್ಯುಯೆಲ್ ಹೋಟೆಲ್ ಸೇವೆಗಳಿಗೆ ಮೋಸದ ಪಾವತಿ ವಿಧಾನಗಳನ್ನು ಬಳಸಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 420 ವಂಚನೆ ಕೇಸ್ ಅಡಿಯಲ್ಲಿ ಐಜಿಐ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A 37-year-old woman has been held for allegedly staying in a luxury hotel in Aerocity near the airport for 15 days without paying any money, officials said, officials said on Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm