ಬ್ರೇಕಿಂಗ್ ನ್ಯೂಸ್
21-11-20 02:51 pm Headline Karnataka News Network ಕ್ರೈಂ
ಆಗ್ರಾ, ನ.21: ಸೆಟ್ಟಾಪ್ ಬಾಕ್ಸ್ಗೆ ರೀ ಚಾರ್ಜ್ ಮಾಡುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ 38 ವರ್ಷದ ದಂತವೈದ್ಯೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಅತ್ಯಂತ ಭೀಕರ ಹಾಗೂ ಘೋರ ಅಪರಾಧವೊಂದರಲ್ಲಿ ದುಷ್ಕರ್ಮಿಯು ಡಾ. ನಿಶಾ ಸಿಂಘಾಲ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಲ್ಲದೆ ಅವರ ಗಂಟಲು ಕತ್ತರಿಸಿದ್ದಾನೆ. ನಿಶಾ ಅವರ ಇಬ್ಬರು ಮಕ್ಕಳು ಮನೆಯ ಮತ್ತೊಂದು ಕೋಣೆಯಲ್ಲಿದ್ದರು. ಪಾತಕಿಯು 8 ಹಾಗೂ 4 ವರ್ಷದ ಮಕ್ಕಳ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ.
ನಿಶಾ ಅವರ ಪತಿ ಅಜಯ್ ಸಿಂಘಾಲ್ ಶಸ್ತ್ರಚಿಕಿತ್ಸಕರಾಗಿದ್ದು, ತನ್ನ ಪತ್ನಿಯ ಮೇಲೆ ದಾಳಿ ನಡೆದ ಸುದ್ದಿ ಕೇಳಿ ಆಸ್ಪತ್ರೆಯಿಂದ ಮನೆಗೆ ಧಾವಿಸಿ ಬಂದು ನಿಶಾರನ್ನು ಆಸ್ಪತ್ರೆಗೆ ಕರೆದೊಯ್ದರು.ಅಲ್ಲಿ ನಿಶಾ ಅವರು ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.


ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿ ಶುಭಮ್ ಪಾಠಕ್ನ ಗುರುತು ಪತ್ತೆ ಹಚ್ಚಲಾಗಿದ್ದು, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ.
ಕೇಬಲ್ ಟಿವಿ ತಂತ್ರಜ್ಞನಂತೆ ನಟಿಸುವ ಮೂಲಕ ಸಿಂಘಾಲ್ ಮನೆ ಪ್ರವೇಶಿಸಿದ್ದ ಆರೋಪಿ ದರೋಡೆಗೆ ಹೊಂಚುಹಾಕಿದ್ದ ನೆಂದು ಪೊಲೀಸರು ತಿಳಿಸಿದ್ದಾರೆ.
A 38-year-old dentist was murdered Friday afternoon at her home in Uttar Pradesh's Agra by a man who gained entry to the house on the pretext of recharging the set top box.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am