ಬ್ರೇಕಿಂಗ್ ನ್ಯೂಸ್
21-11-20 02:51 pm Headline Karnataka News Network ಕ್ರೈಂ
ಆಗ್ರಾ, ನ.21: ಸೆಟ್ಟಾಪ್ ಬಾಕ್ಸ್ಗೆ ರೀ ಚಾರ್ಜ್ ಮಾಡುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ 38 ವರ್ಷದ ದಂತವೈದ್ಯೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಅತ್ಯಂತ ಭೀಕರ ಹಾಗೂ ಘೋರ ಅಪರಾಧವೊಂದರಲ್ಲಿ ದುಷ್ಕರ್ಮಿಯು ಡಾ. ನಿಶಾ ಸಿಂಘಾಲ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಲ್ಲದೆ ಅವರ ಗಂಟಲು ಕತ್ತರಿಸಿದ್ದಾನೆ. ನಿಶಾ ಅವರ ಇಬ್ಬರು ಮಕ್ಕಳು ಮನೆಯ ಮತ್ತೊಂದು ಕೋಣೆಯಲ್ಲಿದ್ದರು. ಪಾತಕಿಯು 8 ಹಾಗೂ 4 ವರ್ಷದ ಮಕ್ಕಳ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ.
ನಿಶಾ ಅವರ ಪತಿ ಅಜಯ್ ಸಿಂಘಾಲ್ ಶಸ್ತ್ರಚಿಕಿತ್ಸಕರಾಗಿದ್ದು, ತನ್ನ ಪತ್ನಿಯ ಮೇಲೆ ದಾಳಿ ನಡೆದ ಸುದ್ದಿ ಕೇಳಿ ಆಸ್ಪತ್ರೆಯಿಂದ ಮನೆಗೆ ಧಾವಿಸಿ ಬಂದು ನಿಶಾರನ್ನು ಆಸ್ಪತ್ರೆಗೆ ಕರೆದೊಯ್ದರು.ಅಲ್ಲಿ ನಿಶಾ ಅವರು ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.


ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿ ಶುಭಮ್ ಪಾಠಕ್ನ ಗುರುತು ಪತ್ತೆ ಹಚ್ಚಲಾಗಿದ್ದು, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ.
ಕೇಬಲ್ ಟಿವಿ ತಂತ್ರಜ್ಞನಂತೆ ನಟಿಸುವ ಮೂಲಕ ಸಿಂಘಾಲ್ ಮನೆ ಪ್ರವೇಶಿಸಿದ್ದ ಆರೋಪಿ ದರೋಡೆಗೆ ಹೊಂಚುಹಾಕಿದ್ದ ನೆಂದು ಪೊಲೀಸರು ತಿಳಿಸಿದ್ದಾರೆ.
A 38-year-old dentist was murdered Friday afternoon at her home in Uttar Pradesh's Agra by a man who gained entry to the house on the pretext of recharging the set top box.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm