ಬ್ರೇಕಿಂಗ್ ನ್ಯೂಸ್
21-11-20 02:51 pm Headline Karnataka News Network ಕ್ರೈಂ
ಆಗ್ರಾ, ನ.21: ಸೆಟ್ಟಾಪ್ ಬಾಕ್ಸ್ಗೆ ರೀ ಚಾರ್ಜ್ ಮಾಡುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ 38 ವರ್ಷದ ದಂತವೈದ್ಯೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಅತ್ಯಂತ ಭೀಕರ ಹಾಗೂ ಘೋರ ಅಪರಾಧವೊಂದರಲ್ಲಿ ದುಷ್ಕರ್ಮಿಯು ಡಾ. ನಿಶಾ ಸಿಂಘಾಲ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಲ್ಲದೆ ಅವರ ಗಂಟಲು ಕತ್ತರಿಸಿದ್ದಾನೆ. ನಿಶಾ ಅವರ ಇಬ್ಬರು ಮಕ್ಕಳು ಮನೆಯ ಮತ್ತೊಂದು ಕೋಣೆಯಲ್ಲಿದ್ದರು. ಪಾತಕಿಯು 8 ಹಾಗೂ 4 ವರ್ಷದ ಮಕ್ಕಳ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ.
ನಿಶಾ ಅವರ ಪತಿ ಅಜಯ್ ಸಿಂಘಾಲ್ ಶಸ್ತ್ರಚಿಕಿತ್ಸಕರಾಗಿದ್ದು, ತನ್ನ ಪತ್ನಿಯ ಮೇಲೆ ದಾಳಿ ನಡೆದ ಸುದ್ದಿ ಕೇಳಿ ಆಸ್ಪತ್ರೆಯಿಂದ ಮನೆಗೆ ಧಾವಿಸಿ ಬಂದು ನಿಶಾರನ್ನು ಆಸ್ಪತ್ರೆಗೆ ಕರೆದೊಯ್ದರು.ಅಲ್ಲಿ ನಿಶಾ ಅವರು ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿ ಶುಭಮ್ ಪಾಠಕ್ನ ಗುರುತು ಪತ್ತೆ ಹಚ್ಚಲಾಗಿದ್ದು, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ.
ಕೇಬಲ್ ಟಿವಿ ತಂತ್ರಜ್ಞನಂತೆ ನಟಿಸುವ ಮೂಲಕ ಸಿಂಘಾಲ್ ಮನೆ ಪ್ರವೇಶಿಸಿದ್ದ ಆರೋಪಿ ದರೋಡೆಗೆ ಹೊಂಚುಹಾಕಿದ್ದ ನೆಂದು ಪೊಲೀಸರು ತಿಳಿಸಿದ್ದಾರೆ.
A 38-year-old dentist was murdered Friday afternoon at her home in Uttar Pradesh's Agra by a man who gained entry to the house on the pretext of recharging the set top box.
21-04-25 07:10 pm
Bangalore Correspondent
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm