ಬ್ರೇಕಿಂಗ್ ನ್ಯೂಸ್
21-11-20 02:51 pm Headline Karnataka News Network ಕ್ರೈಂ
ಆಗ್ರಾ, ನ.21: ಸೆಟ್ಟಾಪ್ ಬಾಕ್ಸ್ಗೆ ರೀ ಚಾರ್ಜ್ ಮಾಡುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ 38 ವರ್ಷದ ದಂತವೈದ್ಯೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಅತ್ಯಂತ ಭೀಕರ ಹಾಗೂ ಘೋರ ಅಪರಾಧವೊಂದರಲ್ಲಿ ದುಷ್ಕರ್ಮಿಯು ಡಾ. ನಿಶಾ ಸಿಂಘಾಲ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಲ್ಲದೆ ಅವರ ಗಂಟಲು ಕತ್ತರಿಸಿದ್ದಾನೆ. ನಿಶಾ ಅವರ ಇಬ್ಬರು ಮಕ್ಕಳು ಮನೆಯ ಮತ್ತೊಂದು ಕೋಣೆಯಲ್ಲಿದ್ದರು. ಪಾತಕಿಯು 8 ಹಾಗೂ 4 ವರ್ಷದ ಮಕ್ಕಳ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ.
ನಿಶಾ ಅವರ ಪತಿ ಅಜಯ್ ಸಿಂಘಾಲ್ ಶಸ್ತ್ರಚಿಕಿತ್ಸಕರಾಗಿದ್ದು, ತನ್ನ ಪತ್ನಿಯ ಮೇಲೆ ದಾಳಿ ನಡೆದ ಸುದ್ದಿ ಕೇಳಿ ಆಸ್ಪತ್ರೆಯಿಂದ ಮನೆಗೆ ಧಾವಿಸಿ ಬಂದು ನಿಶಾರನ್ನು ಆಸ್ಪತ್ರೆಗೆ ಕರೆದೊಯ್ದರು.ಅಲ್ಲಿ ನಿಶಾ ಅವರು ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.


ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿ ಶುಭಮ್ ಪಾಠಕ್ನ ಗುರುತು ಪತ್ತೆ ಹಚ್ಚಲಾಗಿದ್ದು, ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ.
ಕೇಬಲ್ ಟಿವಿ ತಂತ್ರಜ್ಞನಂತೆ ನಟಿಸುವ ಮೂಲಕ ಸಿಂಘಾಲ್ ಮನೆ ಪ್ರವೇಶಿಸಿದ್ದ ಆರೋಪಿ ದರೋಡೆಗೆ ಹೊಂಚುಹಾಕಿದ್ದ ನೆಂದು ಪೊಲೀಸರು ತಿಳಿಸಿದ್ದಾರೆ.
A 38-year-old dentist was murdered Friday afternoon at her home in Uttar Pradesh's Agra by a man who gained entry to the house on the pretext of recharging the set top box.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm