ಬ್ರೇಕಿಂಗ್ ನ್ಯೂಸ್
06-08-20 06:02 pm Headline Karnataka News Network ಕ್ರೈಂ
ನವದೆಹಲಿ: ಮನೆಗೆ ನುಗ್ಗಿ 12 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಪಶ್ವಿಮ ವಿಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ಮಧ್ಯೆ ಸಂತ್ರಸ್ತೆ ಹೋರಾಟ ನಡೆಸುತ್ತಿದ್ದಾಳೆ.
ನವದೆಹಲಿ: ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕಿ ತಂದೆ- ತಾಯಿ ಮತ್ತು ಅಕ್ಕನ ಜೊತೆ ವಾಸವಾಗಿದ್ದಳು. ಕುಟುಂಬದ ಎಲ್ಲ ಸದಸ್ಯರು ಒಂದೇ ಕೋಣೆಯಲ್ಲಿ ವಾಸವಾಗಿ, ಸಮೀಪದ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಮೂವರು ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಬಾಲಕಿಯ ವಾಸವಾಗಿದ್ದ ಕಟ್ಟಡದಲ್ಲಿ ಹಲವು ಕೋಣೆಗಳಿದ್ದು, ಅಲ್ಲಿಯ ಜನ ವಾಸವಾಗಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವಿಷಯ ತಿಳಿದ ಪರಿಚಯಸ್ಥರೇ ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಕಟ್ಟಡದಲ್ಲಿ ವಾಸವಾಗಿರುವ ಎಲ್ಲರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಕಟ್ಟಡದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ವಶಪಡಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣವನ್ನು ಗಂಭೀರವಾಗಿರುವ ಪರಿಗಣಿಸಿರುವ ದೆಹಲಿ ಮಹಿಳಾ ಆಯೋಗ ಎಫ್ಐಆರ್ ಪ್ರತಿಯನ್ನು ಆಗಸ್ಟ್ 8ರೊಳಗೆ ಸಲ್ಲಿಸುವಂತೆ ಪಶ್ಚಿಮ ವಿಹಾರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗೆ ನೋಟಿಸ್ ನೀಡಿದೆ. ಈ ಕುರಿತಿ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ, ಮಂಗಳವಾರ ಸಂಜೆ ಸುಮಾರು 5.30ಕ್ಕೆ ನಮಗೆ ವಿಷಯ ತಿಳಿಯಿತು. ಸಂತ್ತಸ್ರೆ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಹೊರ ಬರೋದನ್ನ ಗಮನಿಸಿದ ನೆರೆಹೊರೆಯವರು ನಮಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm