ಬ್ರೇಕಿಂಗ್ ನ್ಯೂಸ್
06-08-20 06:02 pm Headline Karnataka News Network ಕ್ರೈಂ
ನವದೆಹಲಿ: ಮನೆಗೆ ನುಗ್ಗಿ 12 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಪಶ್ವಿಮ ವಿಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ಮಧ್ಯೆ ಸಂತ್ರಸ್ತೆ ಹೋರಾಟ ನಡೆಸುತ್ತಿದ್ದಾಳೆ.
ನವದೆಹಲಿ: ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕಿ ತಂದೆ- ತಾಯಿ ಮತ್ತು ಅಕ್ಕನ ಜೊತೆ ವಾಸವಾಗಿದ್ದಳು. ಕುಟುಂಬದ ಎಲ್ಲ ಸದಸ್ಯರು ಒಂದೇ ಕೋಣೆಯಲ್ಲಿ ವಾಸವಾಗಿ, ಸಮೀಪದ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಮೂವರು ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಬಾಲಕಿಯ ವಾಸವಾಗಿದ್ದ ಕಟ್ಟಡದಲ್ಲಿ ಹಲವು ಕೋಣೆಗಳಿದ್ದು, ಅಲ್ಲಿಯ ಜನ ವಾಸವಾಗಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವಿಷಯ ತಿಳಿದ ಪರಿಚಯಸ್ಥರೇ ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಕಟ್ಟಡದಲ್ಲಿ ವಾಸವಾಗಿರುವ ಎಲ್ಲರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಕಟ್ಟಡದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ವಶಪಡಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣವನ್ನು ಗಂಭೀರವಾಗಿರುವ ಪರಿಗಣಿಸಿರುವ ದೆಹಲಿ ಮಹಿಳಾ ಆಯೋಗ ಎಫ್ಐಆರ್ ಪ್ರತಿಯನ್ನು ಆಗಸ್ಟ್ 8ರೊಳಗೆ ಸಲ್ಲಿಸುವಂತೆ ಪಶ್ಚಿಮ ವಿಹಾರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗೆ ನೋಟಿಸ್ ನೀಡಿದೆ. ಈ ಕುರಿತಿ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ, ಮಂಗಳವಾರ ಸಂಜೆ ಸುಮಾರು 5.30ಕ್ಕೆ ನಮಗೆ ವಿಷಯ ತಿಳಿಯಿತು. ಸಂತ್ತಸ್ರೆ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಹೊರ ಬರೋದನ್ನ ಗಮನಿಸಿದ ನೆರೆಹೊರೆಯವರು ನಮಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 03:42 pm
HK News Staffer
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm