ಬ್ರೇಕಿಂಗ್ ನ್ಯೂಸ್
06-08-20 06:02 pm Headline Karnataka News Network ಕ್ರೈಂ
ನವದೆಹಲಿ: ಮನೆಗೆ ನುಗ್ಗಿ 12 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಪಶ್ವಿಮ ವಿಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ಮಧ್ಯೆ ಸಂತ್ರಸ್ತೆ ಹೋರಾಟ ನಡೆಸುತ್ತಿದ್ದಾಳೆ.
ನವದೆಹಲಿ: ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕಿ ತಂದೆ- ತಾಯಿ ಮತ್ತು ಅಕ್ಕನ ಜೊತೆ ವಾಸವಾಗಿದ್ದಳು. ಕುಟುಂಬದ ಎಲ್ಲ ಸದಸ್ಯರು ಒಂದೇ ಕೋಣೆಯಲ್ಲಿ ವಾಸವಾಗಿ, ಸಮೀಪದ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಮೂವರು ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಬಾಲಕಿಯ ವಾಸವಾಗಿದ್ದ ಕಟ್ಟಡದಲ್ಲಿ ಹಲವು ಕೋಣೆಗಳಿದ್ದು, ಅಲ್ಲಿಯ ಜನ ವಾಸವಾಗಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವಿಷಯ ತಿಳಿದ ಪರಿಚಯಸ್ಥರೇ ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಕಟ್ಟಡದಲ್ಲಿ ವಾಸವಾಗಿರುವ ಎಲ್ಲರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಕಟ್ಟಡದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ವಶಪಡಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣವನ್ನು ಗಂಭೀರವಾಗಿರುವ ಪರಿಗಣಿಸಿರುವ ದೆಹಲಿ ಮಹಿಳಾ ಆಯೋಗ ಎಫ್ಐಆರ್ ಪ್ರತಿಯನ್ನು ಆಗಸ್ಟ್ 8ರೊಳಗೆ ಸಲ್ಲಿಸುವಂತೆ ಪಶ್ಚಿಮ ವಿಹಾರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗೆ ನೋಟಿಸ್ ನೀಡಿದೆ. ಈ ಕುರಿತಿ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ, ಮಂಗಳವಾರ ಸಂಜೆ ಸುಮಾರು 5.30ಕ್ಕೆ ನಮಗೆ ವಿಷಯ ತಿಳಿಯಿತು. ಸಂತ್ತಸ್ರೆ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಹೊರ ಬರೋದನ್ನ ಗಮನಿಸಿದ ನೆರೆಹೊರೆಯವರು ನಮಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
11-03-25 06:19 pm
Bangalore Correspondent
ರಾಜ್ಯದ ಕಿರು ಫೈನಾನ್ಸ್ ಸಂಸ್ಥೆಗಳಲ್ಲಿ 40 ಸಾವಿರ ಕೋ...
11-03-25 03:41 pm
Ranya Rao gold smuggling case: ರನ್ಯಾ ರಾವ್ ಚಿನ...
11-03-25 02:27 pm
Ranya Rao Latest News: ವಿಧಾನಸಭೆಯಲ್ಲಿ ರನ್ಯಾ ಪ್...
10-03-25 09:51 pm
Yathindra, Muda Site: ಮುಡಾಕ್ಕೆ ಹಿಂತಿರುಗಿಸಿದ್ದ...
10-03-25 02:07 pm
12-03-25 11:41 am
HK News Desk
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
Cricket Win India, Trophy 2025: ರೋಚಕ ಹಣಾಹಣಿಯಲ...
09-03-25 10:49 pm
Dubai, Kerala, Death Sentence: ದುಬೈನಲ್ಲಿ ಇಬ್ಬ...
08-03-25 04:03 pm
11-03-25 11:09 pm
Giridhar Shetty, Mangalore
Mangalore, Ullal Press Club: ದಕ್ಷಿಣ ಕನ್ನಡ ಜಿಲ...
11-03-25 10:33 pm
Mangalore Railway Station News: ರೈಲ್ವೇ ನಿಲ್ದಾ...
11-03-25 10:10 pm
Mangalore MP Brijesh Chowta, ISPRL: ಎಂಟು ವರ್ಷ...
11-03-25 08:42 pm
Katrina Kaif, Kukke Subrahmanya Temple, Mang...
11-03-25 03:19 pm
11-03-25 07:34 pm
Bangalore Correspondent
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm
Koppal Rape, Crime, Arrest: ಪೆಟ್ರೋಲ್ ದುಡ್ಡು ಕ...
08-03-25 10:44 pm