ಬ್ರೇಕಿಂಗ್ ನ್ಯೂಸ್
21-01-24 07:12 pm Udupi Correspondent ಕ್ರೈಂ
ಉಡುಪಿ, ಜ.21: ಇಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದ್ದರೂ ಡೆಲಿವರಿ ಆಗಿಲ್ಲ ಎಂದು ಕಂಪೆನಿಯ ವಿರುದ್ಧ ಆನ್ಲೈನ್ ದೂರು ನೀಡಲು ಹೋದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದಲೇ ಲಕ್ಷಾಂತರ ರೂಪಾಯಿ ಹಣ ಕಳಕೊಂಡ ಪ್ರಸಂಗ ನಡೆದಿದೆ.
ಉಡುಪಿ ಸಂತೆಕಟ್ಟೆಯ ರವಿರಾಜ್ ಎಂಬವರು ಇಲೆಕ್ಟ್ರಿಕ್ ವಾಹನ ಖರೀದಿಸಲು ಬುಕ್ಕಿಂಗ್ ಮಾಡಿಸಿದ್ದರು. ಆದರೆ ಸ್ಕೂಟರ್ ಪೂರೈಕೆಯಾಗದ ಸಿಟ್ಟಿನಲ್ಲಿ ಕಂಪೆನಿಯ ವಿರುದ್ಧ ದೂರು ನೀಡಲು ಜ.15ರಂದು ಗೂಗಲ್ ಸರ್ಚ್ ಮಾಡಿದ್ದರು. ಅದರಲ್ಲಿ ವೆಬ್ಸೈಟ್ ಬಗ್ಗೆ ಮಾಹಿತಿ ಬಂದಿದ್ದರಿಂದ ಅದನ್ನು ಅನುಸರಿಸಿದ್ದರು.
ಅಲ್ಲಿ ವಿಷಯ ನಮೂದಿಸಿದ ಕೆಲವೇ ಕ್ಷಣಗಳಲ್ಲಿ ಮೆಸೇಜ್ ಬಂದಿತ್ತು. ನಿಮ್ಮ ದೂರನ್ನು ಸ್ವೀಕರಿಸಲಾಗಿದೆ. ವಾಟ್ಸ್ ಆ್ಯಪ್ನಲ್ಲಿ ಕಳುಹಿಸಿರುವ ಲಿಂಕ್ಗೆ ಮಾಹಿತಿಗಳನ್ನು ನಮೂದಿಸಿ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದರು. ಅದರಂತೆ ರವಿರಾಜ್ ತಾನು ಬುಕ್ಕಿಂಗ್ ಸಂದರ್ಭದಲ್ಲಿ ನೀಡಿದ್ದ ಹಣಕಾಸು ಸೇರಿದಂತೆ ಬ್ಯಾಂಕ್ ಮಾಹಿತಿ ಹಾಗೂ ಯುಪಿಐ ಸಂಖ್ಯೆಯನ್ನು ನಮೂದಿಸಿದ್ದರು. ಬಳಿಕ ಅವರ ಗಮನಕ್ಕೆ ಬರದಂತೆ ಬ್ಯಾಂಕ್ ಖಾತೆಯಿಂದ ಜ.20ರಂದು ಹಂತ ಹಂತವಾಗಿ 1,99,000 ರೂ. ಕಡಿತಗೊಂಡಿತ್ತು. ಅತ್ತ ಸ್ಕೂಟರ್ ಕೂಡ ಇಲ್ಲ, ಇತ್ತ ಬ್ಯಾಂಕ್ನಲ್ಲಿದ್ದ ಹಣವೂ ಇಲ್ಲ ಎಂಬ ಸ್ಥಿತಿ ಅವರದ್ದಾಗಿದೆ. ಈ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ರವಿರಾಜ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
A man, who had gone to lodge an online complaint against an electric scooter for not being delivered despite booking it, lost lakhs of rupees from his bank account.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm