ಬ್ರೇಕಿಂಗ್ ನ್ಯೂಸ್
22-11-20 11:11 am Mangalore Correspondent ಕ್ರೈಂ
ಮಂಗಳೂರು, ನವೆಂಬರ್ 21 : ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಎರಡು ಲಕ್ಷ ರೂ. ಹಣ ಸಿಗುವುದೆಂದು ನಂಬಿಸಿ ಮಹಿಳೆಯ ಕರಿಮಣಿ ಸರ ಮತ್ತು 20 ಸಾವಿರ ನಗದನ್ನು ಲಪಟಾಯಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಮಹಿಳೆಯೊಬ್ಬರು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ರೇಷನ್ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬ ತನ್ನನ್ನು ರಾಕೇಶ್ ಎಂದು ಪರಿಚಯಿಸಿದ್ದು ಬ್ಯಾಂಕ್ ಅಧಿಕಾರಿಯೆಂದು ಹೇಳಿಕೊಂಡಿದ್ದಾನೆ. ಕೊರೊನಾ ಕಾರಣದಿಂದ ಸರಕಾರದಿಂದ ಹಣ ಬಂದಿದೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಬೇಕು. ಟೆಸ್ಟಿಂಗ್ ಮಾಡಿ ರಿಪೋರ್ಟ್ ನೀಡಲು ವೈದ್ಯರಿಗೆ 20 ಸಾವಿರ ರೂ. ಕೊಡಬೇಕಾಗುತ್ತದೆ ಎಂದು ಹೇಳಿದ್ದಾನೆ. ಮಹಿಳೆಗೆ ನಂಬಿಕೆ ಬರಲು ತೊಕ್ಕೊಟ್ಟಿನಲ್ಲಿ ಆಸ್ಪತ್ರೆಗೂ ಕರೆದೊಯ್ದಿದ್ದಾನೆ. ಆದರೆ, ಆಸ್ಪತ್ರೆಯ ಹೊರಗೆ ನಿಂತು ಇಲ್ಲಿ ಟೆಸ್ಟ್ ಮಾಡಿ ಓಕೆ ಆದರೆ ಎರಡು ಲಕ್ಷ ಸಿಗುತ್ತೆ ಅಂತ ನಂಬಿಸಿದ್ದಾನೆ.
ಕೊನೆಗೆ, ಮಹಿಳೆಯು ತನ್ನಲ್ಲಿರುವ ಕರಿಮಣಿ ಸರವನ್ನು ಒಮ್ಮೆಗೆ ಅಡ ಇಟ್ಟು ಹಣ ತರುವ ಉಪಾಯ ಹೇಳಿದ್ದಾನೆ. ಮಹಿಳೆ ಅದಕ್ಕೆ ಒಪ್ಪಿದ್ದಲ್ಲದೆ, ಸರವನ್ನು ತೆಗೆದು ಯುವಕನ ಕೈಗೆ ಕೊಟ್ಟಿದ್ದಾರೆ. ಈ ವೇಳೆ, ನಿಮ್ಮ ಕುತ್ತಿಗೆ ಖಾಲಿಯಾಗುವುದು ಬೇಡ, ಇದು ತನ್ನ ತಾಯಿಯ ಸರವೆಂದು ಹೇಳಿ ಬೇರೊಂದು ಸರವನ್ನು ಮಹಿಳೆಯ ಕೈಗಿತ್ತಿದ್ದಾನೆ. ಮಹಿಳೆಯ ನಂಬಿಕೆ ಗಳಿಸಲು ನಕಲಿ ಸರವನ್ನು ಕೊಟ್ಟು ಆಕೆಯ ಚಿನ್ನದ ಸರ ಪಡೆದು ಆಸ್ಪತ್ರೆಯ ಒಳ ಹೋದವ ಮತ್ತೆ ಬರಲಿಲ್ಲ. ಅಲ್ಲಿಂದಲೇ ಪರಾರಿಯಾಗಿದ್ದಾನೆ. ಮಹಿಳೆ ಕಾದು ಸುಸ್ತಾಗಿ ಆಸ್ಪತ್ರೆಯ ಸಿಬಂದಿ ಬಳಿ ವಿಚಾರಿಸಿದಾಗ ತಾನು ಮೋಸ ಹೋಗಿದ್ದು ಅರಿವಾಗಿದೆ. ಅಲ್ಲದೆ, ಆತ ನೀಡಿದ್ದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಮಹಿಳೆ ಬಳಿಕ ಉಳ್ಳಾಲ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಎರಡು ಲಕ್ಷ ರೂ. ಹಣ ಸಿಗುವುದೆಂದು ನಂಬಿಸಿ ಮಹಿಳೆಯ ಕರಿಮಣಿ ಸರ ಮತ್ತು 20 ಸಾವಿರ ನಗದನ್ನು ಲಪಟಾಯಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.

ಮಹಿಳೆಯೊಬ್ಬರು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ರೇಷನ್ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬ ತನ್ನನ್ನು ರಾಕೇಶ್ ಎಂದು ಪರಿಚಯಿಸಿದ್ದು ಬ್ಯಾಂಕ್ ಅಧಿಕಾರಿಯೆಂದು ಹೇಳಿಕೊಂಡಿದ್ದಾನೆ. ಕೊರೊನಾ ಕಾರಣದಿಂದ ಸರಕಾರದಿಂದ ಹಣ ಬಂದಿದೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಬೇಕು. ಟೆಸ್ಟಿಂಗ್ ಮಾಡಿ ರಿಪೋರ್ಟ್ ನೀಡಲು ವೈದ್ಯರಿಗೆ 20 ಸಾವಿರ ರೂ. ಕೊಡಬೇಕಾಗುತ್ತದೆ ಎಂದು ಹೇಳಿದ್ದಾನೆ. ಮಹಿಳೆಗೆ ನಂಬಿಕೆ ಬರಲು ತೊಕ್ಕೊಟ್ಟಿನಲ್ಲಿ ಆಸ್ಪತ್ರೆಗೂ ಕರೆದೊಯ್ದಿದ್ದಾನೆ. ಆದರೆ, ಆಸ್ಪತ್ರೆಯ ಹೊರಗೆ ನಿಂತು ಇಲ್ಲಿ ಟೆಸ್ಟ್ ಮಾಡಿ ಓಕೆ ಆದರೆ ಎರಡು ಲಕ್ಷ ಸಿಗುತ್ತೆ ಅಂತ ನಂಬಿಸಿದ್ದಾನೆ.
ಕೊನೆಗೆ, ಮಹಿಳೆಯು ತನ್ನಲ್ಲಿರುವ ಕರಿಮಣಿ ಸರವನ್ನು ಒಮ್ಮೆಗೆ ಅಡ ಇಟ್ಟು ಹಣ ತರುವ ಉಪಾಯ ಹೇಳಿದ್ದಾನೆ. ಮಹಿಳೆ ಅದಕ್ಕೆ ಒಪ್ಪಿದ್ದಲ್ಲದೆ, ಸರವನ್ನು ತೆಗೆದು ಯುವಕನ ಕೈಗೆ ಕೊಟ್ಟಿದ್ದಾರೆ. ಈ ವೇಳೆ, ನಿಮ್ಮ ಕುತ್ತಿಗೆ ಖಾಲಿಯಾಗುವುದು ಬೇಡ, ಇದು ತನ್ನ ತಾಯಿಯ ಸರವೆಂದು ಹೇಳಿ ಬೇರೊಂದು ಸರವನ್ನು ಮಹಿಳೆಯ ಕೈಗಿತ್ತಿದ್ದಾನೆ. ಮಹಿಳೆಯ ನಂಬಿಕೆ ಗಳಿಸಲು ನಕಲಿ ಸರವನ್ನು ಕೊಟ್ಟು ಆಕೆಯ ಚಿನ್ನದ ಸರ ಪಡೆದು ಆಸ್ಪತ್ರೆಯ ಒಳ ಹೋದವ ಮತ್ತೆ ಬರಲಿಲ್ಲ. ಅಲ್ಲಿಂದಲೇ ಪರಾರಿಯಾಗಿದ್ದಾನೆ. ಮಹಿಳೆ ಕಾದು ಸುಸ್ತಾಗಿ ಆಸ್ಪತ್ರೆಯ ಸಿಬಂದಿ ಬಳಿ ವಿಚಾರಿಸಿದಾಗ ತಾನು ಮೋಸ ಹೋಗಿದ್ದು ಅರಿವಾಗಿದೆ. ಅಲ್ಲದೆ, ಆತ ನೀಡಿದ್ದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಮಹಿಳೆ ಬಳಿಕ ಉಳ್ಳಾಲ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
A case was filed at Ullal police station after a woman lost her mangal sutra worth Rs 60,000 and cash Rs 20,000. The woman was duped by a man who assured her that hospitals are providing money for corona.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm