ಬ್ರೇಕಿಂಗ್ ನ್ಯೂಸ್
22-11-20 11:11 am Mangalore Correspondent ಕ್ರೈಂ
ಮಂಗಳೂರು, ನವೆಂಬರ್ 21 : ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಎರಡು ಲಕ್ಷ ರೂ. ಹಣ ಸಿಗುವುದೆಂದು ನಂಬಿಸಿ ಮಹಿಳೆಯ ಕರಿಮಣಿ ಸರ ಮತ್ತು 20 ಸಾವಿರ ನಗದನ್ನು ಲಪಟಾಯಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಮಹಿಳೆಯೊಬ್ಬರು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ರೇಷನ್ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬ ತನ್ನನ್ನು ರಾಕೇಶ್ ಎಂದು ಪರಿಚಯಿಸಿದ್ದು ಬ್ಯಾಂಕ್ ಅಧಿಕಾರಿಯೆಂದು ಹೇಳಿಕೊಂಡಿದ್ದಾನೆ. ಕೊರೊನಾ ಕಾರಣದಿಂದ ಸರಕಾರದಿಂದ ಹಣ ಬಂದಿದೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಬೇಕು. ಟೆಸ್ಟಿಂಗ್ ಮಾಡಿ ರಿಪೋರ್ಟ್ ನೀಡಲು ವೈದ್ಯರಿಗೆ 20 ಸಾವಿರ ರೂ. ಕೊಡಬೇಕಾಗುತ್ತದೆ ಎಂದು ಹೇಳಿದ್ದಾನೆ. ಮಹಿಳೆಗೆ ನಂಬಿಕೆ ಬರಲು ತೊಕ್ಕೊಟ್ಟಿನಲ್ಲಿ ಆಸ್ಪತ್ರೆಗೂ ಕರೆದೊಯ್ದಿದ್ದಾನೆ. ಆದರೆ, ಆಸ್ಪತ್ರೆಯ ಹೊರಗೆ ನಿಂತು ಇಲ್ಲಿ ಟೆಸ್ಟ್ ಮಾಡಿ ಓಕೆ ಆದರೆ ಎರಡು ಲಕ್ಷ ಸಿಗುತ್ತೆ ಅಂತ ನಂಬಿಸಿದ್ದಾನೆ.
ಕೊನೆಗೆ, ಮಹಿಳೆಯು ತನ್ನಲ್ಲಿರುವ ಕರಿಮಣಿ ಸರವನ್ನು ಒಮ್ಮೆಗೆ ಅಡ ಇಟ್ಟು ಹಣ ತರುವ ಉಪಾಯ ಹೇಳಿದ್ದಾನೆ. ಮಹಿಳೆ ಅದಕ್ಕೆ ಒಪ್ಪಿದ್ದಲ್ಲದೆ, ಸರವನ್ನು ತೆಗೆದು ಯುವಕನ ಕೈಗೆ ಕೊಟ್ಟಿದ್ದಾರೆ. ಈ ವೇಳೆ, ನಿಮ್ಮ ಕುತ್ತಿಗೆ ಖಾಲಿಯಾಗುವುದು ಬೇಡ, ಇದು ತನ್ನ ತಾಯಿಯ ಸರವೆಂದು ಹೇಳಿ ಬೇರೊಂದು ಸರವನ್ನು ಮಹಿಳೆಯ ಕೈಗಿತ್ತಿದ್ದಾನೆ. ಮಹಿಳೆಯ ನಂಬಿಕೆ ಗಳಿಸಲು ನಕಲಿ ಸರವನ್ನು ಕೊಟ್ಟು ಆಕೆಯ ಚಿನ್ನದ ಸರ ಪಡೆದು ಆಸ್ಪತ್ರೆಯ ಒಳ ಹೋದವ ಮತ್ತೆ ಬರಲಿಲ್ಲ. ಅಲ್ಲಿಂದಲೇ ಪರಾರಿಯಾಗಿದ್ದಾನೆ. ಮಹಿಳೆ ಕಾದು ಸುಸ್ತಾಗಿ ಆಸ್ಪತ್ರೆಯ ಸಿಬಂದಿ ಬಳಿ ವಿಚಾರಿಸಿದಾಗ ತಾನು ಮೋಸ ಹೋಗಿದ್ದು ಅರಿವಾಗಿದೆ. ಅಲ್ಲದೆ, ಆತ ನೀಡಿದ್ದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಮಹಿಳೆ ಬಳಿಕ ಉಳ್ಳಾಲ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಎರಡು ಲಕ್ಷ ರೂ. ಹಣ ಸಿಗುವುದೆಂದು ನಂಬಿಸಿ ಮಹಿಳೆಯ ಕರಿಮಣಿ ಸರ ಮತ್ತು 20 ಸಾವಿರ ನಗದನ್ನು ಲಪಟಾಯಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.

ಮಹಿಳೆಯೊಬ್ಬರು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ರೇಷನ್ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬ ತನ್ನನ್ನು ರಾಕೇಶ್ ಎಂದು ಪರಿಚಯಿಸಿದ್ದು ಬ್ಯಾಂಕ್ ಅಧಿಕಾರಿಯೆಂದು ಹೇಳಿಕೊಂಡಿದ್ದಾನೆ. ಕೊರೊನಾ ಕಾರಣದಿಂದ ಸರಕಾರದಿಂದ ಹಣ ಬಂದಿದೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಬೇಕು. ಟೆಸ್ಟಿಂಗ್ ಮಾಡಿ ರಿಪೋರ್ಟ್ ನೀಡಲು ವೈದ್ಯರಿಗೆ 20 ಸಾವಿರ ರೂ. ಕೊಡಬೇಕಾಗುತ್ತದೆ ಎಂದು ಹೇಳಿದ್ದಾನೆ. ಮಹಿಳೆಗೆ ನಂಬಿಕೆ ಬರಲು ತೊಕ್ಕೊಟ್ಟಿನಲ್ಲಿ ಆಸ್ಪತ್ರೆಗೂ ಕರೆದೊಯ್ದಿದ್ದಾನೆ. ಆದರೆ, ಆಸ್ಪತ್ರೆಯ ಹೊರಗೆ ನಿಂತು ಇಲ್ಲಿ ಟೆಸ್ಟ್ ಮಾಡಿ ಓಕೆ ಆದರೆ ಎರಡು ಲಕ್ಷ ಸಿಗುತ್ತೆ ಅಂತ ನಂಬಿಸಿದ್ದಾನೆ.
ಕೊನೆಗೆ, ಮಹಿಳೆಯು ತನ್ನಲ್ಲಿರುವ ಕರಿಮಣಿ ಸರವನ್ನು ಒಮ್ಮೆಗೆ ಅಡ ಇಟ್ಟು ಹಣ ತರುವ ಉಪಾಯ ಹೇಳಿದ್ದಾನೆ. ಮಹಿಳೆ ಅದಕ್ಕೆ ಒಪ್ಪಿದ್ದಲ್ಲದೆ, ಸರವನ್ನು ತೆಗೆದು ಯುವಕನ ಕೈಗೆ ಕೊಟ್ಟಿದ್ದಾರೆ. ಈ ವೇಳೆ, ನಿಮ್ಮ ಕುತ್ತಿಗೆ ಖಾಲಿಯಾಗುವುದು ಬೇಡ, ಇದು ತನ್ನ ತಾಯಿಯ ಸರವೆಂದು ಹೇಳಿ ಬೇರೊಂದು ಸರವನ್ನು ಮಹಿಳೆಯ ಕೈಗಿತ್ತಿದ್ದಾನೆ. ಮಹಿಳೆಯ ನಂಬಿಕೆ ಗಳಿಸಲು ನಕಲಿ ಸರವನ್ನು ಕೊಟ್ಟು ಆಕೆಯ ಚಿನ್ನದ ಸರ ಪಡೆದು ಆಸ್ಪತ್ರೆಯ ಒಳ ಹೋದವ ಮತ್ತೆ ಬರಲಿಲ್ಲ. ಅಲ್ಲಿಂದಲೇ ಪರಾರಿಯಾಗಿದ್ದಾನೆ. ಮಹಿಳೆ ಕಾದು ಸುಸ್ತಾಗಿ ಆಸ್ಪತ್ರೆಯ ಸಿಬಂದಿ ಬಳಿ ವಿಚಾರಿಸಿದಾಗ ತಾನು ಮೋಸ ಹೋಗಿದ್ದು ಅರಿವಾಗಿದೆ. ಅಲ್ಲದೆ, ಆತ ನೀಡಿದ್ದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಮಹಿಳೆ ಬಳಿಕ ಉಳ್ಳಾಲ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
A case was filed at Ullal police station after a woman lost her mangal sutra worth Rs 60,000 and cash Rs 20,000. The woman was duped by a man who assured her that hospitals are providing money for corona.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am