ಬ್ರೇಕಿಂಗ್ ನ್ಯೂಸ್
22-11-20 12:15 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 22: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯ ಭರ್ಜರಿ ಗಿಫ್ಟ್ ಆಸೆಗೆ ಒಳಗಾದ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ವ್ಯಕ್ತಿಗೆ ರಿಯನಾರ್ಡೊ ನೀಲ್ ಹೆಸರಿನ ವ್ಯಕ್ತಿಯೊಬ್ಬ ಇತ್ತೀಚೆಗೆ ಫೇಸ್ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಪರಿಚಯವಾಗಿದ್ದ. ಬಳಿಕ ಮೊಬೈಲ್ ನಂಬರ್ ಪಡೆದು ಇಂಟರ್ನೆಟ್ ಮುಖಾಂತರ ಸಂಪರ್ಕದಲ್ಲಿದ್ದು ಪರಿಚಯದಿಂದ ಮಾತಾಡಿಕೊಂಡಿದ್ದ. ಆದರೆ ಕೆಲ ದಿನಗಳ ಹಿಂದೆ ಯಾವುದೋ ಕಾರಣಕ್ಕೆ ನಾನು ನಿಮಗೆ ಭರ್ಜರಿ ಗಿಫ್ಟ್ ಕಳುಹಿಸುವುದಾಗಿ ರಿಯನಾರ್ಡೊ ನೀಲ್ ಹೆಸರಿನ ಗೆಳೆಯ ತಿಳಿಸಿದ್ದ. ಆರಂಭದಲ್ಲಿ ನಿರಾಕರಿಸಿದ್ದ ವ್ಯಕ್ತಿ, ಕೊನೆಗೆ ಆತನ ಒತ್ತಾಯಕ್ಕೆ ಮಣಿದು 'ಓಕೆ' ಎಂದಿದ್ದರು.

ಅದಾದ ಕೆಲವೇ ದಿನದಲ್ಲಿ ದೆಹಲಿಯಿಂದ ಮಹಿಳೆಯೊಬ್ಬಳು ಕರೆ ಮಾಡಿದ್ದಾಳೆ. ಕೊರಿಯರ್ ಆಫೀಸ್ನಿಂದ ಕರೆ ಮಾಡಿದ್ದು , ಪಾರ್ಸೆಲ್ ಮೊತ್ತ 32,800 ರೂ. ಪಾವತಿ ಮಾಡುವಂತೆ ತಿಳಿಸಿದ್ದು ಅದನ್ನು ಪೇ ಮಾಡಿದ್ದಾರೆ. ಅದಾದ ಕೆಲವೇ ಕ್ಷಣದಲ್ಲಿ ದೆಹಲಿ ಕಸ್ಟಮ್ಸ್ ಇಲಾಖೆಯಿಂದ ಅಂತ ಹೆಸರೇಳಿಕೊಂಡು ಮತ್ತೊಬ್ಬ ಮಹಿಳೆ ಕರೆ ಮಾಡಿದ್ದು ಜಿಎಸ್ ಟಿ, ಕಸ್ಟಮ್ಸ್ ಫೀಸ್, ಇತರ ವೆಚ್ಚದ ಬಗ್ಗೆ ಮಾತನಾಡಿದ್ದಾಳೆ. ಬೇರೆ ಬೇರೆ ಖಾತೆಗಳ ವಿವರ ನೀಡಿದ್ದು ಅದಕ್ಕೆ ಹಣ ಪಾವತಿ ಮಾಡುವಂತೆ ಕೇಳಿಕೊಂಡಿದ್ದಾಳೆ. ಆಕೆಯ ಒತ್ತಾಯಕ್ಕೆ ಕಟ್ಟುಬಿದ್ದ ವ್ಯಕ್ತಿ ಭಾರೀ ದೊಡ್ಡ ಗಿಫ್ಟ್ ಬರುವ ನಿರೀಕ್ಷೆಯಲ್ಲಿ ವಿವಿಧ ಖಾತೆಗಳಿಗೆ 14,91,840 ರೂ. ಜಮೆ ಮಾಡಿದ್ದಾರೆ.
ಆದರೆ, ಇದಾದ ನಂತರ ಅವರ ಸಂಪರ್ಕವೇ ಕಡಿತಗೊಂಡಿದ್ದು, ವ್ಯಕ್ತಿಗೆ ಮೋಸ ಹೋಗಿರುವ ಸಂಶಯ ಬಂದಿದೆ. ಲೆಕ್ಕ ಹಾಕಿದಾಗ ಲಕ್ಷಾಂತರ ರೂಪಾಯಿ ಕಳಕೊಂಡಿದ್ದು ಅರಿವಿಗೆ ಬಂದಿದೆ. ಇದೊಂದು ವಂಚನೆಯ ಜಾಲ ಅನ್ನೋದು ಗೊತ್ತಾಗಿ, ಇದೀಗ ಮೋಸ ಹೋದ ವ್ಯಕ್ತಿ ಮಂಗಳೂರಿನ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ.
Man lost Rs 14,91,840 lakh to a Facebook friend who lured him with gifts worth lakhs of rupees. A case has been registered at the cyber crime police station in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm