ಬ್ರೇಕಿಂಗ್ ನ್ಯೂಸ್
25-01-24 03:10 pm HK News Desk ಕ್ರೈಂ
ವಿಜಯಪುರ, ಜ 25: ನಗರದ ಪೊಲೀಸ್ ಪೇದೆಯೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಜರುಗಿದೆ.
ಪ್ರೀತಿ, ಪ್ರೇಮದ ನಾಟಕವಾಡಿ, ಮದುವೆ ಆಗುವುದಾಗಿ ನಂಬಿಸಿ, ವಿಜಯಪುರ ನಗರದ ಗಾಂಧಿಚೌಕ ಠಾಣೆಯಲ್ಲಿ ಸೇವೆಯಲ್ಲಿರುವ ಪೇದೆಯ ವಿರುದ್ಧವೇ ಯುವತಿ ದೂರು ನೀಡಿದ್ದಾಳೆ.

ಈ ಮಧ್ಯೆ ಪೇದೆ ವಿನಾಯಕ ಕಳೆದ 20 ದಿನಗಳಿಂದ ಸೇವೆಗೆ ಬಾರದೇ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ನನ್ನ ಮೇಲೆ ದೈಹಿಕವಾಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆ ಮಾಡಿಕೊಳ್ಳದೇ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ
ನಗರದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ಪೇದೆ ವಿನಾಯಕ ಟಕ್ಕಳಕಿ ವಿರುದ್ಧ ದೂರು ನೀಡಿದ್ದಾಳೆ.
ಯಾವಾಗ ಯುವತಿ ತನ್ನನ್ನ ಮದುವೆಯಾಗಬೇಕೆಂದು ದುಂಬಾಲು ಬಿದ್ದಳೋ ಆಗಿನಿಂದ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿ ಸೇವೆಗೆ ಗೈರಾಗಿ ನಾಪತ್ತೆಯಾಗಿದ್ದಾನೆ. ಕಳೆದ 20 ದಿನಗಳಿಂದ ಗಾಂಧಿ ಚೌಕ್ ಪೊಲೀಸ್ ಠಾಣೆಗೆ ಆತ ಸೇವೆಗೆ ಹಾಜರಾಗಿಲ್ಲ. ಯುವತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿನಾಯಕ ಟಕ್ಕಳಕಿ ಪತ್ತೆಗೆ ಬೀಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ವಿನಾಯಕ ಟಕ್ಕಳಕಿ ಬಂಧನವಾಗಬೇಕು. ಕಾನೂನಿನ ಪ್ರಕಾರ ಆತನಿಗೆ ಶಿಕ್ಷೆ ಆಗಬೇಕು. ಇಲ್ಲವೇ ನನ್ನ ಜೊತೆ ಆತ ಮದುವೆಯಾಗಬೇಕೆಂದು ಯುವತಿ ಪಟ್ಟು ಹಿಡಿದಿದ್ದಾಳೆ. ಪೊಲೀಸ್ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿಯ ಲವ್, ಸೆಕ್ಸ್, ದೋಖಾ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Police constable Vinayak alleged of Love sex and cheating of marriage at Vijayapura. A cade has been filed at Women police station. The police constable is said to be Missing since then.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm