ಬ್ರೇಕಿಂಗ್ ನ್ಯೂಸ್
25-01-24 03:10 pm HK News Desk ಕ್ರೈಂ
ವಿಜಯಪುರ, ಜ 25: ನಗರದ ಪೊಲೀಸ್ ಪೇದೆಯೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಜರುಗಿದೆ.
ಪ್ರೀತಿ, ಪ್ರೇಮದ ನಾಟಕವಾಡಿ, ಮದುವೆ ಆಗುವುದಾಗಿ ನಂಬಿಸಿ, ವಿಜಯಪುರ ನಗರದ ಗಾಂಧಿಚೌಕ ಠಾಣೆಯಲ್ಲಿ ಸೇವೆಯಲ್ಲಿರುವ ಪೇದೆಯ ವಿರುದ್ಧವೇ ಯುವತಿ ದೂರು ನೀಡಿದ್ದಾಳೆ.
ಈ ಮಧ್ಯೆ ಪೇದೆ ವಿನಾಯಕ ಕಳೆದ 20 ದಿನಗಳಿಂದ ಸೇವೆಗೆ ಬಾರದೇ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ನನ್ನ ಮೇಲೆ ದೈಹಿಕವಾಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆ ಮಾಡಿಕೊಳ್ಳದೇ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ
ನಗರದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ಪೇದೆ ವಿನಾಯಕ ಟಕ್ಕಳಕಿ ವಿರುದ್ಧ ದೂರು ನೀಡಿದ್ದಾಳೆ.
ಯಾವಾಗ ಯುವತಿ ತನ್ನನ್ನ ಮದುವೆಯಾಗಬೇಕೆಂದು ದುಂಬಾಲು ಬಿದ್ದಳೋ ಆಗಿನಿಂದ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿ ಸೇವೆಗೆ ಗೈರಾಗಿ ನಾಪತ್ತೆಯಾಗಿದ್ದಾನೆ. ಕಳೆದ 20 ದಿನಗಳಿಂದ ಗಾಂಧಿ ಚೌಕ್ ಪೊಲೀಸ್ ಠಾಣೆಗೆ ಆತ ಸೇವೆಗೆ ಹಾಜರಾಗಿಲ್ಲ. ಯುವತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿನಾಯಕ ಟಕ್ಕಳಕಿ ಪತ್ತೆಗೆ ಬೀಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ವಿನಾಯಕ ಟಕ್ಕಳಕಿ ಬಂಧನವಾಗಬೇಕು. ಕಾನೂನಿನ ಪ್ರಕಾರ ಆತನಿಗೆ ಶಿಕ್ಷೆ ಆಗಬೇಕು. ಇಲ್ಲವೇ ನನ್ನ ಜೊತೆ ಆತ ಮದುವೆಯಾಗಬೇಕೆಂದು ಯುವತಿ ಪಟ್ಟು ಹಿಡಿದಿದ್ದಾಳೆ. ಪೊಲೀಸ್ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿಯ ಲವ್, ಸೆಕ್ಸ್, ದೋಖಾ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Police constable Vinayak alleged of Love sex and cheating of marriage at Vijayapura. A cade has been filed at Women police station. The police constable is said to be Missing since then.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm