ಬ್ರೇಕಿಂಗ್ ನ್ಯೂಸ್
25-01-24 05:55 pm Mangalore Correspondent ಕ್ರೈಂ
ಪುತ್ತೂರು, ಜ.25: ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬನಿಗೆ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿ ಎರಡು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಬಿಳಿಯೂರು ಗ್ರಾಮದ ಪೆರ್ನೆ ನಿವಾಸಿ ಭವಿತ್ ಕೆ.ಎನ್ (23) ಎಂಬವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಭವಿತ್ ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ (ಇನ್ಟಾಗ್ರಾಮ್) ಪ್ರಜ್ವಲ್ ಎಂಬಾತನ ಪರಿಚಯವಾಗಿತ್ತು. 2023ರ ಜೂನ್ 5ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಮೆರೈನ್ ನಲ್ಲಿ ಕೆಲಸಕ್ಕಾಗಿ ರೂ. 3,00,000/- ಖರ್ಚು ಇದೆ ಎಂದು ನಂಬಿಸಿದ್ದ.
ಅದರಂತೆ, ಜೂನ್ 16ರಿಂದ 28ರ ಅವಧಿಯಲ್ಲಿ ಹಂತ-ಹಂತವಾಗಿ, ಆಪಾದಿತನ ಖಾತೆಗೆ ಒಟ್ಟು 2,10,000/- ರೂ ಹಣವನ್ನು ಪಾವತಿಸಿದ್ದರು. ನಂತರ ಆಪಾದಿತನು ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ. 10 ದಿವಸದೊಳಗೆ ಹಣವನ್ನು ವಾಪಸ್ ಕೊಡುತ್ತೇನೆಂದು ಹೇಳಿ ನಂಬಿಸಿದ್ದ. ಈವರೆಗೆ ಕೆಲಸವನ್ನೂ ಮಾಡಿಕೊಡದೆ, ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿರುವುದಾಗಿ ದೂರು ನೀಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:11/2024 ಕಲಂ: 417, 420 ಐಪಿಸಿ ಪ್ರಕರಣ ದಾಖಲಿಸಿದ್ದಾರೆ.
A case has been registered against a youth studying marine engineering for allegedly duping him of more than Rs 2 lakh by a man he met on social media on the pretext of getting him a job.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am