ಬ್ರೇಕಿಂಗ್ ನ್ಯೂಸ್
25-01-24 05:55 pm Mangalore Correspondent ಕ್ರೈಂ
ಪುತ್ತೂರು, ಜ.25: ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬನಿಗೆ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿ ಎರಡು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಬಿಳಿಯೂರು ಗ್ರಾಮದ ಪೆರ್ನೆ ನಿವಾಸಿ ಭವಿತ್ ಕೆ.ಎನ್ (23) ಎಂಬವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಭವಿತ್ ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ (ಇನ್ಟಾಗ್ರಾಮ್) ಪ್ರಜ್ವಲ್ ಎಂಬಾತನ ಪರಿಚಯವಾಗಿತ್ತು. 2023ರ ಜೂನ್ 5ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಮೆರೈನ್ ನಲ್ಲಿ ಕೆಲಸಕ್ಕಾಗಿ ರೂ. 3,00,000/- ಖರ್ಚು ಇದೆ ಎಂದು ನಂಬಿಸಿದ್ದ.
ಅದರಂತೆ, ಜೂನ್ 16ರಿಂದ 28ರ ಅವಧಿಯಲ್ಲಿ ಹಂತ-ಹಂತವಾಗಿ, ಆಪಾದಿತನ ಖಾತೆಗೆ ಒಟ್ಟು 2,10,000/- ರೂ ಹಣವನ್ನು ಪಾವತಿಸಿದ್ದರು. ನಂತರ ಆಪಾದಿತನು ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ. 10 ದಿವಸದೊಳಗೆ ಹಣವನ್ನು ವಾಪಸ್ ಕೊಡುತ್ತೇನೆಂದು ಹೇಳಿ ನಂಬಿಸಿದ್ದ. ಈವರೆಗೆ ಕೆಲಸವನ್ನೂ ಮಾಡಿಕೊಡದೆ, ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿರುವುದಾಗಿ ದೂರು ನೀಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:11/2024 ಕಲಂ: 417, 420 ಐಪಿಸಿ ಪ್ರಕರಣ ದಾಖಲಿಸಿದ್ದಾರೆ.
A case has been registered against a youth studying marine engineering for allegedly duping him of more than Rs 2 lakh by a man he met on social media on the pretext of getting him a job.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm