ಬ್ರೇಕಿಂಗ್ ನ್ಯೂಸ್
25-01-24 05:55 pm Mangalore Correspondent ಕ್ರೈಂ
ಪುತ್ತೂರು, ಜ.25: ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬನಿಗೆ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿ ಎರಡು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಬಿಳಿಯೂರು ಗ್ರಾಮದ ಪೆರ್ನೆ ನಿವಾಸಿ ಭವಿತ್ ಕೆ.ಎನ್ (23) ಎಂಬವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಭವಿತ್ ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ (ಇನ್ಟಾಗ್ರಾಮ್) ಪ್ರಜ್ವಲ್ ಎಂಬಾತನ ಪರಿಚಯವಾಗಿತ್ತು. 2023ರ ಜೂನ್ 5ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಮೆರೈನ್ ನಲ್ಲಿ ಕೆಲಸಕ್ಕಾಗಿ ರೂ. 3,00,000/- ಖರ್ಚು ಇದೆ ಎಂದು ನಂಬಿಸಿದ್ದ.
ಅದರಂತೆ, ಜೂನ್ 16ರಿಂದ 28ರ ಅವಧಿಯಲ್ಲಿ ಹಂತ-ಹಂತವಾಗಿ, ಆಪಾದಿತನ ಖಾತೆಗೆ ಒಟ್ಟು 2,10,000/- ರೂ ಹಣವನ್ನು ಪಾವತಿಸಿದ್ದರು. ನಂತರ ಆಪಾದಿತನು ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ. 10 ದಿವಸದೊಳಗೆ ಹಣವನ್ನು ವಾಪಸ್ ಕೊಡುತ್ತೇನೆಂದು ಹೇಳಿ ನಂಬಿಸಿದ್ದ. ಈವರೆಗೆ ಕೆಲಸವನ್ನೂ ಮಾಡಿಕೊಡದೆ, ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿರುವುದಾಗಿ ದೂರು ನೀಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:11/2024 ಕಲಂ: 417, 420 ಐಪಿಸಿ ಪ್ರಕರಣ ದಾಖಲಿಸಿದ್ದಾರೆ.
A case has been registered against a youth studying marine engineering for allegedly duping him of more than Rs 2 lakh by a man he met on social media on the pretext of getting him a job.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm