ಬ್ರೇಕಿಂಗ್ ನ್ಯೂಸ್
29-01-24 07:08 pm HK News Desk ಕ್ರೈಂ
ಲಕ್ನೋ, ಜ.29: ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ ಪಡಿಸಿದ್ದಕ್ಕೆ ಸಿಟ್ಟಿನಲ್ಲಿ ಪತ್ನಿಯೇ ಪತಿಯ ಶಿಶ್ನವನ್ನು ಕಚ್ಚಿ ಗಾಯಗೊಳಿಸಿದ ಘಟನೆ ಉತ್ತರ ಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ನಡೆದಿದೆ.
ರಕ್ತ ಹರಿದು ತೀವ್ರ ಗಾಯಗೊಂಡಿದ್ದ 34 ವರ್ಷದ ರಾಮು ನಿಶಾದ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜನವರಿ 28ರ ಭಾನುವಾರ ಘಟನೆ ನಡೆದಿದ್ದು ರಾಮು ನಿಶಾದ್ ತನ್ನ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದ. ಇದಕ್ಕೆ ಪತ್ನಿ ಒಪ್ಪದೇ ಇದ್ದು ಇಬ್ಬರ ನಡುವೆ ಜಗಳ ಆಗಿತ್ತು. ಸಿಟ್ಟಿನಲ್ಲಿದ್ದ ಪತ್ನಿ ಪತಿಯ ಖಾಸಗಿ ಅಂಗವನ್ನು ಹಲ್ಲಿನಿಂದ ಕಚ್ಚಿದ್ದಾಳೆ. ಶಿಶ್ನದಿಂದ ರಕ್ತ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಪತಿ ಬೇಡಿಕೆ ಇಟ್ಟಿದ್ದಕ್ಕೆ ಬೇಸರಗೊಂಡು ಹೀಗೆ ಮಾಡಿರುವುದಾಗಿ ಪತ್ನಿ ಪೊಲೀಸರಿಗೆ ತಿಳಿಸಿದ್ದಾಳೆ. ಮಹಿಳೆ ವಿರುದ್ಧ ಸೆಕ್ಷನ್ 326 ರ ಅಡಿಯಲ್ಲಿ ಉದ್ದೇಶಪೂರ್ವಕ ತೀವ್ರ ಗಾಯವನ್ನು ಉಂಟುಮಾಡಿದ ಮತ್ತು ಸೆಕ್ಷನ್ 506 ರ ಅಡಿಯಲ್ಲಿ ಜೀವಕ್ಕೆ ಅಪಾಯ ಉಂಟು ಮಾಡಬಲ್ಲ ರೀತಿ ವರ್ತಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.
A woman in Uttar Pradesh's Hamirpur district allegedly bit her husband's private parts, causing injuries, as she was reportedly fed up with his insistence on unnatural sex. The 34-year-old husband, Ramu Nishad, was hospitalised following the incident and is said to be in a serious condition.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am