ಬ್ರೇಕಿಂಗ್ ನ್ಯೂಸ್
29-01-24 07:08 pm HK News Desk ಕ್ರೈಂ
ಲಕ್ನೋ, ಜ.29: ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ ಪಡಿಸಿದ್ದಕ್ಕೆ ಸಿಟ್ಟಿನಲ್ಲಿ ಪತ್ನಿಯೇ ಪತಿಯ ಶಿಶ್ನವನ್ನು ಕಚ್ಚಿ ಗಾಯಗೊಳಿಸಿದ ಘಟನೆ ಉತ್ತರ ಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ನಡೆದಿದೆ.
ರಕ್ತ ಹರಿದು ತೀವ್ರ ಗಾಯಗೊಂಡಿದ್ದ 34 ವರ್ಷದ ರಾಮು ನಿಶಾದ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜನವರಿ 28ರ ಭಾನುವಾರ ಘಟನೆ ನಡೆದಿದ್ದು ರಾಮು ನಿಶಾದ್ ತನ್ನ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದ. ಇದಕ್ಕೆ ಪತ್ನಿ ಒಪ್ಪದೇ ಇದ್ದು ಇಬ್ಬರ ನಡುವೆ ಜಗಳ ಆಗಿತ್ತು. ಸಿಟ್ಟಿನಲ್ಲಿದ್ದ ಪತ್ನಿ ಪತಿಯ ಖಾಸಗಿ ಅಂಗವನ್ನು ಹಲ್ಲಿನಿಂದ ಕಚ್ಚಿದ್ದಾಳೆ. ಶಿಶ್ನದಿಂದ ರಕ್ತ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಪತಿ ಬೇಡಿಕೆ ಇಟ್ಟಿದ್ದಕ್ಕೆ ಬೇಸರಗೊಂಡು ಹೀಗೆ ಮಾಡಿರುವುದಾಗಿ ಪತ್ನಿ ಪೊಲೀಸರಿಗೆ ತಿಳಿಸಿದ್ದಾಳೆ. ಮಹಿಳೆ ವಿರುದ್ಧ ಸೆಕ್ಷನ್ 326 ರ ಅಡಿಯಲ್ಲಿ ಉದ್ದೇಶಪೂರ್ವಕ ತೀವ್ರ ಗಾಯವನ್ನು ಉಂಟುಮಾಡಿದ ಮತ್ತು ಸೆಕ್ಷನ್ 506 ರ ಅಡಿಯಲ್ಲಿ ಜೀವಕ್ಕೆ ಅಪಾಯ ಉಂಟು ಮಾಡಬಲ್ಲ ರೀತಿ ವರ್ತಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.
A woman in Uttar Pradesh's Hamirpur district allegedly bit her husband's private parts, causing injuries, as she was reportedly fed up with his insistence on unnatural sex. The 34-year-old husband, Ramu Nishad, was hospitalised following the incident and is said to be in a serious condition.
06-01-26 12:57 pm
Bangalore Correspondent
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
ಕೇಂದ್ರ ಸಚಿವ ಸೋಮಣ್ಣ ಎದುರಲ್ಲೇ ಬಿಜೆಪಿ- ಕಾಂಗ್ರೆಸ್...
05-01-26 08:17 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
05-01-26 05:11 pm
Mangalore Correspondent
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
06-01-26 02:24 pm
Mangalore Correspondent
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm