ಬ್ರೇಕಿಂಗ್ ನ್ಯೂಸ್
30-01-24 12:49 pm Bangalore Correspondent ಕ್ರೈಂ
ಬೆಂಗಳೂರು, ಜ 30: ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷ-ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಸಂಧ್ಯಾ ಪವಿತ್ರಾ ನಾಗರಾಜ್ ಎಂಬವರ ವಿರುದ್ಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿ ಸಂಧ್ಯಾ ಅವರು ಫೇಸ್ ಬುಕ್ನಲ್ಲಿ ಪರಿಚಯ ಮಾಡಿಕೊಂಡು, ತಾನು ಕಾಂಗ್ರೆಸ್ ಪಕ್ಷದ ಯುವ ನಾಯಕಿ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷ ಲಕ್ಷ ಹಣ ಪಡೆದುಕೊಂಡು ಮೋಸ ಮಾಡಿದ್ದಾರೆ ಎಂದು ವೀಣಾ ಎಂಬ ಯುವತಿ ದೂರು ದಾಖಲು ಮಾಡಿದ್ದಾರೆ.

ಬೆಂಗಳೂರು ಟು ಯಾದಗಿರಿ ವಂಚನೆ ಜಾಲ ;
ದೂರು ನೀಡಿರುವ ಯುವತಿ ಮಾತ್ರವಲ್ಲದೇ ಇನ್ನು ಹತ್ತಾರು ಜನರಿಗೆ ಕೆಲಸ ಕೊಡಿಸುತ್ತೇನೆ ಎಂದು ಹಣ ಪೀಕಿ ವಂಚನೆ ಮಾಡಿರುವ ಆರೋಪ ಸಂಧ್ಯಾ ವಿರುದ್ಧ ಕೇಳಿ ಬಂದಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ಯಾದಗಿರಿವರೆಗೂ ಸಂಧ್ಯಾ ವಂಚನೆ ಜಾಲ ಹರಡಿದೆ ಎಂಬ ಆರೋಪ ಎದುರಾಗಿದೆ.
ಎಂಎಸ್ ಬಿಲ್ಡಿಂಗ್ನಲ್ಲಿ ಕೆಲಸ ಕೊಡಿಸೋದಾಗಿ ವಂಚನೆ
ಬೆಂಗಳೂರಿನ ಮಹಿಳೆ ಮತ್ತು ಯಾದಗಿರಿಯ ಯುವಕನಿಗೂ ಯುವ ಕಾಂಗ್ರೆಸ್ ಎಂದು ಹೇಳಿ ಕೊಂಡು ಲಕ್ಷಾಂತರ ಹಣ ಪಡೆದು ವಂಚನೆ ಮಾಡಿದ್ದರಂತೆ. ಈ ಸಂಬಂಧ ಬೆಂಗಳೂರಿನ ವೀಣಾ ಅವರು ಜ್ಞಾನ ಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 2021ರಲ್ಲಿ ಎಂ.ಎಸ್ ಬಿಲ್ಡಿಂಗ್ ನಲ್ಲಿ ಕೆಲಸ ಕೊಡಿಸುವುದಾಗಿ 20 ಲಕ್ಷ ರೂಪಾಯಿಗಳನ್ನು ಆರೋಪಿ ಸಂಧ್ಯಾ ಪಡೆದುಕೊಂಡಿದ್ದರಂತೆ. ಆದರೆ 3 ವರ್ಷ ಆದರೂ ಕೆಲಸ ಕೊಡಿಸಲಿಲ್ಲ, ಹಣವನ್ನೂ ವಾಪಸ್ ನೀಡಿಲ್ಲ ಎಂದು ವೀಣಾ ಆರೋಪಿಸಿದ್ದಾರೆ.
ಯಾದಗಿರಿ ಯುವಕನಿಂದ ವಿಡಿಯೋ
ಇನ್ನೂ, ಯಾದಗಿರಿಗೆ ಸೇರಿದ ಯುವಕ ಚಂದ್ರ ಎಂಬಾತನಿಗೆ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ಪಡೆದು ಆರೋಪಿ ಸಂಧ್ಯಾ ವಂಚನೆ ಮಾಡಿದ್ದರಂತೆ. ಸದ್ಯ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಚಂದು, ತನ್ನ ಹಣ ತನಗೆ ವಾಪಸ್ ನೀಡಿ ಎಂದು ವಿಡಿಯೋ ಮಾಡಿ ಗೋಳಿಟ್ಟಿದ್ದಾರೆ. ಮನೆಯಲ್ಲಿ ಕಷ್ಟ ಇದ್ದು, ಅನಾರೋಗ್ಯ ಪೀಡಿತನಾಗಿ ಆಸ್ಪತ್ರೆ ಖರ್ಚಿಗೆ ಹಣ ಬೇಕಿದೆ ಎಂದು ಯುವಕ ಚಂದು ವಿಡಿಯೋದಲ್ಲಿ ಅಂಗಲಾಚುತ್ತಿರುವುದನ್ನು ಕಾಣಬಹುದಾಗಿದೆ.
Congress member Sandhya Pavithra Nagaraj cheats many by Promising them of job offers by showing her pictures with cm Siddaramaiah and Dk Shivakumar. A case has been filed aginst her in Bangalore.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am