ಬ್ರೇಕಿಂಗ್ ನ್ಯೂಸ್
01-02-24 09:35 pm Bangalore Correspondent ಕ್ರೈಂ
ಬೆಂಗಳೂರು, ಫೆ 01: ಸ್ವಂತ ಅಕ್ಕನ ಆಭರಣಗಳನ್ನೇ ಕದ್ದು ತಂಗಿಯೊಬ್ಬಳು ಕದ್ದು ಜೈಲು ಸೇರಿದ ಪ್ರಕರಣವೊಂದು ನಗರದಲ್ಲಿ ವರದಿಯಾಗಿದೆ.
ಅಕ್ಕನ ಜೊತೆ ರೈಲಿನಲ್ಲಿ ಪ್ರಯಾಣ ಮಾಡುವ ವೇಳೆ, ಆಭರಣಗಳ ಮೇಲೆ ಕಣ್ಣು ಹಾಕಿದ್ದ ತಂಗಿ ಕತ್ತಲಲ್ಲಿ ಅಕ್ಕನ ಬ್ಯಾಗ್ನಲ್ಲಿ ಕೈಯಾಡಿಸಿ ಆಭರಣ ಕದ್ದಿದ್ದಾಳೆ. ದಂಡು ರೈಲು ನಿಲ್ದಾಣ ಬರುತ್ತಿದ್ದಂತೆ ಸದ್ದಿಲ್ಲದೇ ಚಿನ್ನಾಭರಣ ದೋಚಿ ಏನೂ ಗೊತ್ತಿಲ್ಲದವಳಂತೆ ಸುಮ್ಮನಿದ್ದಳು. ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ್ದ ಅಕ್ಕ ಲಲಿತಾಗೆ ಚಿನ್ನಾಭರಣ ಕಳುವಾಗಿರುವುದು ತಿಳಿದಿದೆ.
ಆಭರಣ ಕಳವು ಬಗ್ಗೆ ರೈಲ್ವೇ ಪೊಲೀಸರಿಗೆ (Police) ಲಲಿತಾ ದೂರು ನೀಡಿದ್ದಾರೆ. ಪೊಲೀಸರು ಲಲಿತಾಳ ತಂಗಿ ಚಂದ್ರ ಶರ್ಮಾಳ ನಡವಳಿಕೆ ಮೇಲೆ ಅನುಮಾನ ಪಟ್ಟು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬಯಲಾಗಿದೆ. ಬಂಧಿತಳಿಂದ 8.50 ಲಕ್ಷ ರೂ. ಮೌಲ್ಯದ 152 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಆರೋಪಿ ಚಂದ್ರ ಶರ್ಮಾಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
In a shocking incident, a woman has been jailed for stealing her own sister's jewellery. While travelling in the train with her elder sister, her sister, who was eyeing the jewellery, ran her hand in her sister's bag in the dark and stole the jewellery. As soon as the troops arrived at the railway station, she quietly stole the gold ornaments and remained silent as if she knew nothing.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am