ಬ್ರೇಕಿಂಗ್ ನ್ಯೂಸ್
01-02-24 10:35 pm Mangalore Correspondent ಕ್ರೈಂ
ಮಂಗಳೂರು, ಫೆ.1: ಮಂಗಳೂರಿನ ಮುಸ್ಲಿಂ ಮಹಿಳೆಯೊಬ್ಬರಿಗೆ ಬ್ರಹ್ಮಾವರ ಮೂಲದ ಯುವಕನೊಬ್ಬ ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ ನಡೆಸಿದ್ದಲ್ಲದೆ, ಆರು ಲಕ್ಷ ರೂಪಾಯಿ ಹಣ ಲಪಟಾಯಿಸಿದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ತಾಲೂಕಿನ ಮಾನೂರು ಗ್ರಾಮದ ದೇವದಾಸ್ ದೇವಾಡಿಗ(42) ಆರೋಪಿಯಾಗಿದ್ದು, ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ನಂಬಿಸಿ ಮದುವೆಯಾಗುತ್ತೇನೆಂದು ಹೇಳಿ 2021ರಿಂದ ಎರಡು ವರ್ಷಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ. ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೊಕ್ಕಿದ್ದ ಈ ವ್ಯಕ್ತಿ ತನ್ನ ಮೊಬೈಲಿನಲ್ಲಿ ಮಹಿಳೆಯ ಫೋಟೋ ಕ್ಲಿಕ್ಕಿಸಿ ಬ್ಲಾಕ್ಮೇಲ್ ಮಾಡಿದ್ದಾನೆ. ಆನಂತರ, ಮಹಿಳೆಯ ಕೈಯಿಂದಲೇ ಆರು ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದಿದ್ದು, ಆನಂತರ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದಾನೆ.
ಹಣ ಪಡೆದಿದ್ದಲ್ಲದೆ, ದೈಹಿಕ ಸಂಪರ್ಕ ನಡೆಸಿ ಮೋಸ ಮಾಡಿರುವ ಯುವಕನ ಬಗ್ಗೆ ಮಹಿಳೆ ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನಲ್ಲಿ ನೆಲೆಸಿದ್ದರೂ, ಮೂಲತಃ ಬ್ರಹ್ಮಾವರ ಮೂಲದವವರು. ಈ ಹಿನ್ನೆಲೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯಲ್ಲಿದ್ದೇನೆಂದು ಹೇಳಿ ಯುವಕ ಮಹಿಳೆಗೆ ನೈತಿಕ ಬೆಂಬಲ ನೀಡುತ್ತೇನೆಂದು ಹೇಳಿ ಹತ್ತಿರವಾಗಿದ್ದು ಬಳಿಕ ಮೋಸ ಮಾಡಿದ್ದಾನೆ. ಈ ಬಗ್ಗೆ ನೊಂದಿರುವ ಮಹಿಳೆ ಉಡುಪಿ ಎಸ್ಪಿ ಅವರನ್ನು ಭೇಟಿಯಾಗಿ ಎರಡು ತಿಂಗಳ ಹಿಂದೆ ದೂರು ನೀಡಿದ್ದರು. ಕೋಟ ಠಾಣೆಗೆ ಪ್ರಕರಣ ವರ್ಗಾಯಿಸಿದ್ದ ಎಸ್ಪಿ ಆರೋಪಿ ಬಂಧನಕ್ಕೆ ಸೂಚಿಸಿದ್ದರು. ಆದರೆ, ಕೋಟ ಪೊಲೀಸರು ಎಫ್ಐಆರ್ ದಾಖಲಿಸಿದ್ದರೂ, ಆರೋಪಿಯನ್ನು ಬಂಧಿಸಿಲ್ಲ. ಮಹಿಳೆ ಬಳಿಕ ಆರೋಪಿಯ ಬಂಧನದ ಬಗ್ಗೆ ಪ್ರಶ್ನೆ ಮಾಡಿದಾಗ, ಪ್ರಕರಣವನ್ನು ಉಡುಪಿ ಮಹಿಳಾ ಠಾಣೆಗೆ ವರ್ಗಾಯಿಸಿದ್ದಾಗಿ ತಿಳಿಸಿದ್ದಾರೆ. ಕೋಟ ಪೊಲೀಸರು ಕೃತ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸದೆ ವಿಚಾರಣೆ ನೆಪದಲ್ಲಿ ತನ್ನನ್ನೇ ಪ್ರಶ್ನೆ ಮಾಡುತ್ತಿರುವುದಾಗಿ ಮಹಿಳೆ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Muslim women raped promsing of marriage in Mangalore, blackmail of video. A csse has been filed against Devdas Devadiga but udupi police have made on arrest so far.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm