ಬ್ರೇಕಿಂಗ್ ನ್ಯೂಸ್
01-02-24 10:35 pm Mangalore Correspondent ಕ್ರೈಂ
ಮಂಗಳೂರು, ಫೆ.1: ಮಂಗಳೂರಿನ ಮುಸ್ಲಿಂ ಮಹಿಳೆಯೊಬ್ಬರಿಗೆ ಬ್ರಹ್ಮಾವರ ಮೂಲದ ಯುವಕನೊಬ್ಬ ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ ನಡೆಸಿದ್ದಲ್ಲದೆ, ಆರು ಲಕ್ಷ ರೂಪಾಯಿ ಹಣ ಲಪಟಾಯಿಸಿದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ತಾಲೂಕಿನ ಮಾನೂರು ಗ್ರಾಮದ ದೇವದಾಸ್ ದೇವಾಡಿಗ(42) ಆರೋಪಿಯಾಗಿದ್ದು, ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ನಂಬಿಸಿ ಮದುವೆಯಾಗುತ್ತೇನೆಂದು ಹೇಳಿ 2021ರಿಂದ ಎರಡು ವರ್ಷಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ. ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೊಕ್ಕಿದ್ದ ಈ ವ್ಯಕ್ತಿ ತನ್ನ ಮೊಬೈಲಿನಲ್ಲಿ ಮಹಿಳೆಯ ಫೋಟೋ ಕ್ಲಿಕ್ಕಿಸಿ ಬ್ಲಾಕ್ಮೇಲ್ ಮಾಡಿದ್ದಾನೆ. ಆನಂತರ, ಮಹಿಳೆಯ ಕೈಯಿಂದಲೇ ಆರು ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದಿದ್ದು, ಆನಂತರ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದಾನೆ.
ಹಣ ಪಡೆದಿದ್ದಲ್ಲದೆ, ದೈಹಿಕ ಸಂಪರ್ಕ ನಡೆಸಿ ಮೋಸ ಮಾಡಿರುವ ಯುವಕನ ಬಗ್ಗೆ ಮಹಿಳೆ ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನಲ್ಲಿ ನೆಲೆಸಿದ್ದರೂ, ಮೂಲತಃ ಬ್ರಹ್ಮಾವರ ಮೂಲದವವರು. ಈ ಹಿನ್ನೆಲೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯಲ್ಲಿದ್ದೇನೆಂದು ಹೇಳಿ ಯುವಕ ಮಹಿಳೆಗೆ ನೈತಿಕ ಬೆಂಬಲ ನೀಡುತ್ತೇನೆಂದು ಹೇಳಿ ಹತ್ತಿರವಾಗಿದ್ದು ಬಳಿಕ ಮೋಸ ಮಾಡಿದ್ದಾನೆ. ಈ ಬಗ್ಗೆ ನೊಂದಿರುವ ಮಹಿಳೆ ಉಡುಪಿ ಎಸ್ಪಿ ಅವರನ್ನು ಭೇಟಿಯಾಗಿ ಎರಡು ತಿಂಗಳ ಹಿಂದೆ ದೂರು ನೀಡಿದ್ದರು. ಕೋಟ ಠಾಣೆಗೆ ಪ್ರಕರಣ ವರ್ಗಾಯಿಸಿದ್ದ ಎಸ್ಪಿ ಆರೋಪಿ ಬಂಧನಕ್ಕೆ ಸೂಚಿಸಿದ್ದರು. ಆದರೆ, ಕೋಟ ಪೊಲೀಸರು ಎಫ್ಐಆರ್ ದಾಖಲಿಸಿದ್ದರೂ, ಆರೋಪಿಯನ್ನು ಬಂಧಿಸಿಲ್ಲ. ಮಹಿಳೆ ಬಳಿಕ ಆರೋಪಿಯ ಬಂಧನದ ಬಗ್ಗೆ ಪ್ರಶ್ನೆ ಮಾಡಿದಾಗ, ಪ್ರಕರಣವನ್ನು ಉಡುಪಿ ಮಹಿಳಾ ಠಾಣೆಗೆ ವರ್ಗಾಯಿಸಿದ್ದಾಗಿ ತಿಳಿಸಿದ್ದಾರೆ. ಕೋಟ ಪೊಲೀಸರು ಕೃತ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸದೆ ವಿಚಾರಣೆ ನೆಪದಲ್ಲಿ ತನ್ನನ್ನೇ ಪ್ರಶ್ನೆ ಮಾಡುತ್ತಿರುವುದಾಗಿ ಮಹಿಳೆ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Muslim women raped promsing of marriage in Mangalore, blackmail of video. A csse has been filed against Devdas Devadiga but udupi police have made on arrest so far.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm