ಬ್ರೇಕಿಂಗ್ ನ್ಯೂಸ್
01-02-24 10:35 pm Mangalore Correspondent ಕ್ರೈಂ
ಮಂಗಳೂರು, ಫೆ.1: ಮಂಗಳೂರಿನ ಮುಸ್ಲಿಂ ಮಹಿಳೆಯೊಬ್ಬರಿಗೆ ಬ್ರಹ್ಮಾವರ ಮೂಲದ ಯುವಕನೊಬ್ಬ ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ ನಡೆಸಿದ್ದಲ್ಲದೆ, ಆರು ಲಕ್ಷ ರೂಪಾಯಿ ಹಣ ಲಪಟಾಯಿಸಿದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ತಾಲೂಕಿನ ಮಾನೂರು ಗ್ರಾಮದ ದೇವದಾಸ್ ದೇವಾಡಿಗ(42) ಆರೋಪಿಯಾಗಿದ್ದು, ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ನಂಬಿಸಿ ಮದುವೆಯಾಗುತ್ತೇನೆಂದು ಹೇಳಿ 2021ರಿಂದ ಎರಡು ವರ್ಷಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ. ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೊಕ್ಕಿದ್ದ ಈ ವ್ಯಕ್ತಿ ತನ್ನ ಮೊಬೈಲಿನಲ್ಲಿ ಮಹಿಳೆಯ ಫೋಟೋ ಕ್ಲಿಕ್ಕಿಸಿ ಬ್ಲಾಕ್ಮೇಲ್ ಮಾಡಿದ್ದಾನೆ. ಆನಂತರ, ಮಹಿಳೆಯ ಕೈಯಿಂದಲೇ ಆರು ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದಿದ್ದು, ಆನಂತರ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದಾನೆ.
ಹಣ ಪಡೆದಿದ್ದಲ್ಲದೆ, ದೈಹಿಕ ಸಂಪರ್ಕ ನಡೆಸಿ ಮೋಸ ಮಾಡಿರುವ ಯುವಕನ ಬಗ್ಗೆ ಮಹಿಳೆ ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನಲ್ಲಿ ನೆಲೆಸಿದ್ದರೂ, ಮೂಲತಃ ಬ್ರಹ್ಮಾವರ ಮೂಲದವವರು. ಈ ಹಿನ್ನೆಲೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯಲ್ಲಿದ್ದೇನೆಂದು ಹೇಳಿ ಯುವಕ ಮಹಿಳೆಗೆ ನೈತಿಕ ಬೆಂಬಲ ನೀಡುತ್ತೇನೆಂದು ಹೇಳಿ ಹತ್ತಿರವಾಗಿದ್ದು ಬಳಿಕ ಮೋಸ ಮಾಡಿದ್ದಾನೆ. ಈ ಬಗ್ಗೆ ನೊಂದಿರುವ ಮಹಿಳೆ ಉಡುಪಿ ಎಸ್ಪಿ ಅವರನ್ನು ಭೇಟಿಯಾಗಿ ಎರಡು ತಿಂಗಳ ಹಿಂದೆ ದೂರು ನೀಡಿದ್ದರು. ಕೋಟ ಠಾಣೆಗೆ ಪ್ರಕರಣ ವರ್ಗಾಯಿಸಿದ್ದ ಎಸ್ಪಿ ಆರೋಪಿ ಬಂಧನಕ್ಕೆ ಸೂಚಿಸಿದ್ದರು. ಆದರೆ, ಕೋಟ ಪೊಲೀಸರು ಎಫ್ಐಆರ್ ದಾಖಲಿಸಿದ್ದರೂ, ಆರೋಪಿಯನ್ನು ಬಂಧಿಸಿಲ್ಲ. ಮಹಿಳೆ ಬಳಿಕ ಆರೋಪಿಯ ಬಂಧನದ ಬಗ್ಗೆ ಪ್ರಶ್ನೆ ಮಾಡಿದಾಗ, ಪ್ರಕರಣವನ್ನು ಉಡುಪಿ ಮಹಿಳಾ ಠಾಣೆಗೆ ವರ್ಗಾಯಿಸಿದ್ದಾಗಿ ತಿಳಿಸಿದ್ದಾರೆ. ಕೋಟ ಪೊಲೀಸರು ಕೃತ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸದೆ ವಿಚಾರಣೆ ನೆಪದಲ್ಲಿ ತನ್ನನ್ನೇ ಪ್ರಶ್ನೆ ಮಾಡುತ್ತಿರುವುದಾಗಿ ಮಹಿಳೆ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Muslim women raped promsing of marriage in Mangalore, blackmail of video. A csse has been filed against Devdas Devadiga but udupi police have made on arrest so far.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am