ಬ್ರೇಕಿಂಗ್ ನ್ಯೂಸ್
23-11-20 11:59 am Bangalore Correspondent ಕ್ರೈಂ
ಬೆಂಗಳೂರು, ನವೆಂಬರ್ 23: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.
ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Three Persons including police head constable were caught impersonating candidates appearing for a written exam to recruit constables for the Karnataka State Reserve Police (KSRP) and Indian Reserve Battalion (IRB).
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm