ಬ್ರೇಕಿಂಗ್ ನ್ಯೂಸ್
23-11-20 11:59 am Bangalore Correspondent ಕ್ರೈಂ
ಬೆಂಗಳೂರು, ನವೆಂಬರ್ 23: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.
ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Three Persons including police head constable were caught impersonating candidates appearing for a written exam to recruit constables for the Karnataka State Reserve Police (KSRP) and Indian Reserve Battalion (IRB).
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm