ಬ್ರೇಕಿಂಗ್ ನ್ಯೂಸ್
23-11-20 11:59 am Bangalore Correspondent ಕ್ರೈಂ
ಬೆಂಗಳೂರು, ನವೆಂಬರ್ 23: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.
ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Three Persons including police head constable were caught impersonating candidates appearing for a written exam to recruit constables for the Karnataka State Reserve Police (KSRP) and Indian Reserve Battalion (IRB).
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm