ಬ್ರೇಕಿಂಗ್ ನ್ಯೂಸ್
23-11-20 11:59 am Bangalore Correspondent ಕ್ರೈಂ
ಬೆಂಗಳೂರು, ನವೆಂಬರ್ 23: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.
ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Three Persons including police head constable were caught impersonating candidates appearing for a written exam to recruit constables for the Karnataka State Reserve Police (KSRP) and Indian Reserve Battalion (IRB).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm