ಬ್ರೇಕಿಂಗ್ ನ್ಯೂಸ್
03-02-24 03:30 pm Udupi Correspondent ಕ್ರೈಂ
ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.
ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.
ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್
ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
Udupi Vishala Ganiga murder case, another accused arrested at Lucknow airport after three years. Vishala was murdered at Milan residency, Kumragodu, Brahmavar on July 12, 2021. After the murder, the accused was hiding in Maharaj Ganj, Nepal.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 12:26 pm
Mangalore Correspondent
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm