ಬ್ರೇಕಿಂಗ್ ನ್ಯೂಸ್
04-02-24 06:50 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.4: ಆನ್ಲೈನ್ ಮೋಸದ ಉದ್ದೇಶದಲ್ಲಿ ಅಕ್ರಮವಾಗಿ ಅಪರಿಮಿತ ಸಿಮ್ ಗಳನ್ನು ಸಾಗಿಸುತ್ತಿದ್ದ ನಾಲ್ವರು ಯುವಕರನ್ನು ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಪೊಲೀಸರು ಸುಳಿವು ಆಧರಿಸಿ ಬಂಧಿಸಿದ್ದಾರೆ.
ಒಬ್ಬ ಅಪ್ರಾಪ್ತ ಸೇರಿ ಐವರು ಯುವಕರಲ್ಲಿ 42 ಅಕ್ರಮ ಸಿಮ್ಗಳು ಪತ್ತೆಯಾಗಿದ್ದು ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22), ಮೊಹಮ್ಮದ್ ಸಾದಿಕ್ (27) ಬಂಧಿತರು. ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಇದ್ದಾನೆ.
ಆರೋಪಿ ಅಕ್ಬರ್ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್ ಖರೀದಿ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದು ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಅಕ್ಬರ್ ಆಲಿ ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನಲ್ಲಿ ಹೇಳಿ ಸಿಮ್ ಖರೀದಿಸುತ್ತಿದ್ದ. ಮುಸ್ತಫಾಗೆ ರಮೀಜ್ ಮತ್ತು ಸಾದಿಕ್ ನೆರವು ನೀಡಿದ್ದು ಬೇರೆ ಬೇರೆ ಕಡೆಗಳಲ್ಲಿ ತಮ್ಮ ಆತ್ಮೀಯರಿಂದ ಕಮಿಷನ್ ಕೊಟ್ಟು ಸಿಮ್ ಖರೀದಿಸಿ ಕೊಡುತ್ತಿದ್ದರು. ನಂತರ ಅಕ್ಬರ್ ಆಲಿ ಸೂಚನೆಯಂತೆ ಇವರು ಸಿಮ್ ಕಾರ್ಡ್ಗಳನ್ನು ಬೆಂಗಳೂರಿನ ವ್ಯಕ್ತಿಗಳಿಗೆ ಪೂರೈಸುವ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ನಕಲಿ ಸಿಮ್ ಪೂರೈಕೆ ಜಾಲ ಪತ್ತೆಯಾಗಿದ್ದು ಇದರ ಹಿಂದಿನ ಅಜೆಂಡಾ ಬಗ್ಗೆ ಕುತೂಹಲ ಉಂಟಾಗಿದೆ.
The Dharmasthala police at Dakshina Kannada in Karnataka have successfully dismantled an illegal operation involving the purchase of 42 SIM cards, suspected to be linked to a foreign currency transfer business. The accused, allegedly part of a clandestine network, were reportedly engaged in converting foreign currency into Indian rupees through online channels with the help of foreign intermediaries.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm