ಬ್ರೇಕಿಂಗ್ ನ್ಯೂಸ್
04-02-24 06:50 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.4: ಆನ್ಲೈನ್ ಮೋಸದ ಉದ್ದೇಶದಲ್ಲಿ ಅಕ್ರಮವಾಗಿ ಅಪರಿಮಿತ ಸಿಮ್ ಗಳನ್ನು ಸಾಗಿಸುತ್ತಿದ್ದ ನಾಲ್ವರು ಯುವಕರನ್ನು ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಪೊಲೀಸರು ಸುಳಿವು ಆಧರಿಸಿ ಬಂಧಿಸಿದ್ದಾರೆ.
ಒಬ್ಬ ಅಪ್ರಾಪ್ತ ಸೇರಿ ಐವರು ಯುವಕರಲ್ಲಿ 42 ಅಕ್ರಮ ಸಿಮ್ಗಳು ಪತ್ತೆಯಾಗಿದ್ದು ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22), ಮೊಹಮ್ಮದ್ ಸಾದಿಕ್ (27) ಬಂಧಿತರು. ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಇದ್ದಾನೆ.
ಆರೋಪಿ ಅಕ್ಬರ್ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್ ಖರೀದಿ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದು ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಅಕ್ಬರ್ ಆಲಿ ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನಲ್ಲಿ ಹೇಳಿ ಸಿಮ್ ಖರೀದಿಸುತ್ತಿದ್ದ. ಮುಸ್ತಫಾಗೆ ರಮೀಜ್ ಮತ್ತು ಸಾದಿಕ್ ನೆರವು ನೀಡಿದ್ದು ಬೇರೆ ಬೇರೆ ಕಡೆಗಳಲ್ಲಿ ತಮ್ಮ ಆತ್ಮೀಯರಿಂದ ಕಮಿಷನ್ ಕೊಟ್ಟು ಸಿಮ್ ಖರೀದಿಸಿ ಕೊಡುತ್ತಿದ್ದರು. ನಂತರ ಅಕ್ಬರ್ ಆಲಿ ಸೂಚನೆಯಂತೆ ಇವರು ಸಿಮ್ ಕಾರ್ಡ್ಗಳನ್ನು ಬೆಂಗಳೂರಿನ ವ್ಯಕ್ತಿಗಳಿಗೆ ಪೂರೈಸುವ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ನಕಲಿ ಸಿಮ್ ಪೂರೈಕೆ ಜಾಲ ಪತ್ತೆಯಾಗಿದ್ದು ಇದರ ಹಿಂದಿನ ಅಜೆಂಡಾ ಬಗ್ಗೆ ಕುತೂಹಲ ಉಂಟಾಗಿದೆ.
The Dharmasthala police at Dakshina Kannada in Karnataka have successfully dismantled an illegal operation involving the purchase of 42 SIM cards, suspected to be linked to a foreign currency transfer business. The accused, allegedly part of a clandestine network, were reportedly engaged in converting foreign currency into Indian rupees through online channels with the help of foreign intermediaries.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm