ಬ್ರೇಕಿಂಗ್ ನ್ಯೂಸ್
06-02-24 02:00 pm Mangalore Correspondent ಕ್ರೈಂ
ಮಂಗಳೂರು, ಫೆ.6: ನಗರದ ಬಲ್ಮಠ ನ್ಯೂರೋಡ್ ಆಸ್ಪತ್ರೆಯೊಂದರ ಪಾರ್ಕಿಂಗ್ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ವೈದ್ಯನಾಥ ನಗರ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾರ್ ಲೋಬೊ ನಗರ ನಿವಾಸಿ ರೋಹನ್ ಸಿಕ್ವೇರ (33) ಬಂಧಿತರು. ಆರೋಪಿಗಳು ಫೆ.4ರಂದು ಬಲ್ಮಠದ ನ್ಯೂರೋಡ್ ನಲ್ಲಿ ಆಸ್ಪತ್ರೆಯ ವಾಹನ ಪಾರ್ಕಿಂಗ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೇಜಿ ಗಾಂಜಾ, 8 ಸಾವಿರ ಮೌಲ್ಯದ ಗಾಂಜಾ ಏಷ್ ಆಯಿಲ್, 16,800 ರೂ. ಮೌಲ್ಯದ ಎಲ್ ಎಸ್ ಡಿ ಸ್ಟ್ಯಾಂಪ್, ಕಾರು, ಮೊಬೈಲ್, ತೂಕ ಮಾಪನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ಉತ್ತರ ಠಾಣೆ ನಿರೀಕ್ಷಕ ಅಜ್ಮತ್ ಆಲಿ ಮತ್ತು ಮಾದಕ ನಿಗ್ರಹ ದಳದ ಕೇಂದ್ರ ಉಪ ವಿಭಾಗದ ಅಧಿಕಾರಿ ಪ್ರದೀಪ್ ಟಿ.ಆರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling drugs near Hospital in Mangalore. Aditya K (29), a resident of Attavar, and Rohan Sequeira (33), a resident of Lobo Nagar, Adyar Padav, Adyar, for selling drugs on the public roadside near KMC visitor’s parking lot, Balmatta New Road.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 10:21 pm
Mangalore Correspondent
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm