ಬ್ರೇಕಿಂಗ್ ನ್ಯೂಸ್
06-02-24 02:00 pm Mangalore Correspondent ಕ್ರೈಂ
ಮಂಗಳೂರು, ಫೆ.6: ನಗರದ ಬಲ್ಮಠ ನ್ಯೂರೋಡ್ ಆಸ್ಪತ್ರೆಯೊಂದರ ಪಾರ್ಕಿಂಗ್ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ವೈದ್ಯನಾಥ ನಗರ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾರ್ ಲೋಬೊ ನಗರ ನಿವಾಸಿ ರೋಹನ್ ಸಿಕ್ವೇರ (33) ಬಂಧಿತರು. ಆರೋಪಿಗಳು ಫೆ.4ರಂದು ಬಲ್ಮಠದ ನ್ಯೂರೋಡ್ ನಲ್ಲಿ ಆಸ್ಪತ್ರೆಯ ವಾಹನ ಪಾರ್ಕಿಂಗ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೇಜಿ ಗಾಂಜಾ, 8 ಸಾವಿರ ಮೌಲ್ಯದ ಗಾಂಜಾ ಏಷ್ ಆಯಿಲ್, 16,800 ರೂ. ಮೌಲ್ಯದ ಎಲ್ ಎಸ್ ಡಿ ಸ್ಟ್ಯಾಂಪ್, ಕಾರು, ಮೊಬೈಲ್, ತೂಕ ಮಾಪನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ಉತ್ತರ ಠಾಣೆ ನಿರೀಕ್ಷಕ ಅಜ್ಮತ್ ಆಲಿ ಮತ್ತು ಮಾದಕ ನಿಗ್ರಹ ದಳದ ಕೇಂದ್ರ ಉಪ ವಿಭಾಗದ ಅಧಿಕಾರಿ ಪ್ರದೀಪ್ ಟಿ.ಆರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling drugs near Hospital in Mangalore. Aditya K (29), a resident of Attavar, and Rohan Sequeira (33), a resident of Lobo Nagar, Adyar Padav, Adyar, for selling drugs on the public roadside near KMC visitor’s parking lot, Balmatta New Road.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm