ಬ್ರೇಕಿಂಗ್ ನ್ಯೂಸ್
06-02-24 02:00 pm Mangalore Correspondent ಕ್ರೈಂ
ಮಂಗಳೂರು, ಫೆ.6: ನಗರದ ಬಲ್ಮಠ ನ್ಯೂರೋಡ್ ಆಸ್ಪತ್ರೆಯೊಂದರ ಪಾರ್ಕಿಂಗ್ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ವೈದ್ಯನಾಥ ನಗರ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾರ್ ಲೋಬೊ ನಗರ ನಿವಾಸಿ ರೋಹನ್ ಸಿಕ್ವೇರ (33) ಬಂಧಿತರು. ಆರೋಪಿಗಳು ಫೆ.4ರಂದು ಬಲ್ಮಠದ ನ್ಯೂರೋಡ್ ನಲ್ಲಿ ಆಸ್ಪತ್ರೆಯ ವಾಹನ ಪಾರ್ಕಿಂಗ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೇಜಿ ಗಾಂಜಾ, 8 ಸಾವಿರ ಮೌಲ್ಯದ ಗಾಂಜಾ ಏಷ್ ಆಯಿಲ್, 16,800 ರೂ. ಮೌಲ್ಯದ ಎಲ್ ಎಸ್ ಡಿ ಸ್ಟ್ಯಾಂಪ್, ಕಾರು, ಮೊಬೈಲ್, ತೂಕ ಮಾಪನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ಉತ್ತರ ಠಾಣೆ ನಿರೀಕ್ಷಕ ಅಜ್ಮತ್ ಆಲಿ ಮತ್ತು ಮಾದಕ ನಿಗ್ರಹ ದಳದ ಕೇಂದ್ರ ಉಪ ವಿಭಾಗದ ಅಧಿಕಾರಿ ಪ್ರದೀಪ್ ಟಿ.ಆರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling drugs near Hospital in Mangalore. Aditya K (29), a resident of Attavar, and Rohan Sequeira (33), a resident of Lobo Nagar, Adyar Padav, Adyar, for selling drugs on the public roadside near KMC visitor’s parking lot, Balmatta New Road.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm