ಬ್ರೇಕಿಂಗ್ ನ್ಯೂಸ್
06-02-24 02:00 pm Mangalore Correspondent ಕ್ರೈಂ
ಮಂಗಳೂರು, ಫೆ.6: ನಗರದ ಬಲ್ಮಠ ನ್ಯೂರೋಡ್ ಆಸ್ಪತ್ರೆಯೊಂದರ ಪಾರ್ಕಿಂಗ್ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ವೈದ್ಯನಾಥ ನಗರ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾರ್ ಲೋಬೊ ನಗರ ನಿವಾಸಿ ರೋಹನ್ ಸಿಕ್ವೇರ (33) ಬಂಧಿತರು. ಆರೋಪಿಗಳು ಫೆ.4ರಂದು ಬಲ್ಮಠದ ನ್ಯೂರೋಡ್ ನಲ್ಲಿ ಆಸ್ಪತ್ರೆಯ ವಾಹನ ಪಾರ್ಕಿಂಗ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೇಜಿ ಗಾಂಜಾ, 8 ಸಾವಿರ ಮೌಲ್ಯದ ಗಾಂಜಾ ಏಷ್ ಆಯಿಲ್, 16,800 ರೂ. ಮೌಲ್ಯದ ಎಲ್ ಎಸ್ ಡಿ ಸ್ಟ್ಯಾಂಪ್, ಕಾರು, ಮೊಬೈಲ್, ತೂಕ ಮಾಪನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ಉತ್ತರ ಠಾಣೆ ನಿರೀಕ್ಷಕ ಅಜ್ಮತ್ ಆಲಿ ಮತ್ತು ಮಾದಕ ನಿಗ್ರಹ ದಳದ ಕೇಂದ್ರ ಉಪ ವಿಭಾಗದ ಅಧಿಕಾರಿ ಪ್ರದೀಪ್ ಟಿ.ಆರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling drugs near Hospital in Mangalore. Aditya K (29), a resident of Attavar, and Rohan Sequeira (33), a resident of Lobo Nagar, Adyar Padav, Adyar, for selling drugs on the public roadside near KMC visitor’s parking lot, Balmatta New Road.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am