ಬ್ರೇಕಿಂಗ್ ನ್ಯೂಸ್
07-02-24 01:39 pm Mangalore Correspondent ಕ್ರೈಂ
ಪುತ್ತೂರು, ಫೆ.7: ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರ ಸಂಘ ಹಾಗೂ ಉಪ್ಪಿನಂಗಡಿಯ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಶಾಖೆಯಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿರುವ ಆರೋಪಿಗಳು ಆಲಂಕಾರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಶಾಖೆಯಲ್ಲೂ ವಂಚಿಸಿರುವುದು ಬೆಳಕಿಗೆ ಬಂದಿದೆ.
ಆರೋಪಿ ಸೆಬಾಸ್ಟಿಯನ್ ಜ.30ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಆಲಂಕಾರು ಶಾಖೆಗೆ ಬಂದು ಮೇಲ್ನೋಟಕ್ಕೆ ನಕಲಿಯೆಂದು ಕಂಡುಬಾರದ 30.200 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನ ಇರಿಸಿ 1.35 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಸಂಘದ ಆಲಂಕಾರು ಶಾಖಾ ಪ್ರಬಂಧಕಿ ರೇವತಿ ನೀಡಿದ ದೂರಿನ ಮೇರೆಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ನಿವಾಸಿ ಸೆಬಾಸ್ಟಿಯನ್ ಹಾಗೂ ಕೇರಳ ಮೂಲದ ಡ್ಯಾನಿಶ್ ಜ.27ರಂದು ನೆಲ್ಯಾಡಿಯ ಕಾಮಧೇನು ಮಹಳಾ ಸಹಕಾರಿ ಸಂಘದಲ್ಲಿ 30 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನವಿರಿಸಿ 1.40 ಲಕ್ಷ ರೂ. ಪಡೆದು ವಂಚಿಸಿರುವುದಾಗಿ ಸಂಘದ ವ್ಯವಸ್ಥಾಪಕಿ ಚೈತನ್ಯ ಸಿ.ಎಚ್. ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಆರೋಪಿಗಳು ಜ.31ರಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಗೆ ಬಂದು 40 ಗ್ರಾಮ್ ತೂಕದ 5 ನಕಲಿ ಬಳೆಗಳನ್ನು ಅಡಮಾನ ಇರಿಸಿ 1.70 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದಾಗಿ ಶಾಖಾ ವ್ಯವಸ್ಥಾಪಕಿ ಕಮನ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಇನ್ನಷ್ಟು ಸಹಕಾರ ಸಂಘಗಳಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ವಂಚಿಸಿರುವ ಸಾಧ್ಯತೆಯಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ವಿಷಯ ಹೊರ ಬರುತ್ತಿದ್ದಂತೆ ಕೆಲವು ಸೊಸೈಟಿಯವರು ತಮ್ಮಲ್ಲಿಯೂ ವಂಚನೆ ಎಸಗಿರುವ ಬಗ್ಗೆ ದೂರು ಹಿಡಿದು ಮುಂದೆ ಬಂದಿದ್ದಾರೆ.
Kadaba Fake gold pledge to banks for laon, two from kerala arrested.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am