ಬ್ರೇಕಿಂಗ್ ನ್ಯೂಸ್
07-02-24 11:12 pm Bengaluru Correspondent ಕ್ರೈಂ
ಬೆಂಗಳೂರು, ಫೆ 07: ಜಮೀನು ಕಬಳಿಸಿದ ಕೇಸ್ನಲ್ಲಿ ರಾಜಕೀಯ ಮುಖಂಡ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಲಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಕೃಷ್ಣಪ್ಪನನ್ನು ಬಂಧಿಸಿದ್ದಾರೆ. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಹೇರೋಹಳ್ಳಿ ಬಳಿ 16 ಎಕರೆ 37 ಗುಂಟೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಜಮೀನು ಕಬಳಿಸಿರೋ ಆರೋಪ ಜೇಡರಹಳ್ಳಿ ಕೃಷ್ಣಪ್ಪ ಮೇಲಿದೆ.
ಕೃಷ್ಣಪ್ಪ ವಿರುದ್ಧ ಶಂಕರಪ್ಪ ಎಂಬುವರು ದೂರು ನೀಡಿದ್ದು, ಅದರ ಅನ್ವಯ ಪೊಲೀಸರು ಜೇಡರಹಳ್ಳಿ ಕೃಷ್ಣಪ್ಪನನ್ನ ಅರೆಸ್ಟ್ ಮಾಡಿದ್ದಾರೆ.
16 ಎಕರೆ ಜಮೀನು ಕಬಳಿಸಿದ ಆರೋಪ ;
ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಹೇರೋಹಳ್ಳಿ ಬಳಿ 16 ಎಕರೆ 37 ಗುಂಟೆ ಜಮೀನಿಗೆ ನಕಲಿ ದಾಖಲೆ ಸೃಷ್ಠಿ ಆರೋಪ ಇದೆ. ಅದು ಪಿತ್ರಾರ್ಜಿತ ಅಸ್ತಿಯಾಗಿದ್ದು, ಮರಣ ಹೊಂದಿದವರ ಹೆಸರನ್ನ ಕ್ರಿಯೆಟ್ ಮಾಡಿ ಆ ವ್ಯಕ್ತಿಯ ಮೂಲಕ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕ್ರಯ ಪತ್ರ ಮಾಡಿಸಿದ್ದಾರೆ ಅಂತ ಆರೋಪಿಸಲಾಗಿದೆ.
ಜೇಡರಹಳ್ಳಿ ಕೃಷ್ಣಪ್ಪ ಸೇರಿ 8 ಮಂದಿ ವಿರುದ್ಧ ಎಫ್ಐಆರ್ ;
ಶಂಕರಪ್ಪ ಎಂಬುವರ ಜಮೀನಿನ ಮೇಲೆ ನಕಲಿ ದಾಖಲೆ ಸೃಷ್ಠಿಸಿರೋ ಬಗ್ಹೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರು ಜೇಡರಹಳ್ಳಿ ಕೃಷ್ಣಪ್ಪ ಸೇರಿ ಎಂಟು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಬೇರೆಯವರ ಪಿತ್ರಾರ್ಜಿತ ಆಸ್ತಿ ಕಬಳಿಕೆ ;
ಬೆಂಗಳೂರು ಉತ್ತರ ತಾಲೂಕಿನ ಹೇರೋಹಳ್ಳಿ ಗ್ರಾಮದ ಜಮೀನಿನ ಮಾಲೀಕ ಶಂಕರಪ್ಪ ಎಂಬವರು, 16 ಎಕರೆ 37 ಗುಂಟೆ ಜಮೀನು ಹೊಂದಿದ್ದರಂತೆ. ಇದು ಶಂಕರಪ್ಪ ಅವರ ಪಿತ್ರಾರ್ಜಿತ ಆಸ್ತಿಯಾಗಿದ್ದು, ಇತ್ತೀಚಿಗೆ ಇದನ್ನು ಜೇಡರಹಳ್ಳಿ ಕೃಷ್ಣಪ್ಪ ಕಬಳಿಸಿದ್ದಾರೆ ಅಂತ ಆರೋಪಿಸಿದ್ದಾರೆ.
ಜಮೀನು ಕೆಲಸ ಮಾಡಿಸುತ್ತಿದ್ದಾಗ ಬೆದರಿಕೆ ;
ತಮ್ಮ ಪಾಲಿನ ನಾಲ್ಕು ಎಕರೆ 13 ಗುಂಟೆ ಜಾಗವನ್ನು ಕೃಷ್ಣಪ್ಪ ಅಭಿವೃದ್ಧಿ ಮಾಡಿಸ್ತಿದ್ರು. ಈ ನಡುವೆ ಅಲ್ಲಿಗೆ ಬಂದಿದ್ದ ಜೇಡರಹಳ್ಳಿ ಕೃಷ್ಣಪ್ಪ, ಗೋವಿಂದರಾಜು ಹಾಗೂ ಇತರರು ಶಂಕ್ರಪ್ಪಗೆ ಜೀವ ಬೆದರಿಕೆ ಹಾಕಿದ್ದಾರಂತೆ. ನಮ್ಮ ಹೆಸ್ರಲ್ಲಿ ಜಮೀನಿದೆ, ಅಭಿವೃದ್ಧಿ ಕೆಲಸ ನಿಲ್ಲಿಸಿ, ಜಾಗ ಖಾಲಿ ಮಾಡುವಂತೆ ಬೆದರಿಕೆ ಹಾಕಿದ್ರಂತೆ.
ಜೇಡರಹಳ್ಳಿ ಕೃಷ್ಣಪ್ಪ ಎ 1 ಆರೋಪಿ ;
ಇದರಿಂದ ಭಯಭೀತರಾಗಿರೋ ಶಂಕ್ರಪ್ಪರಿಂದ ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ರು. ಈ ದೂರಿನ ಅನ್ವಯ ಜೇಡರಹಳ್ಳಿ ಕೃಷ್ಣಪ್ಪನನ್ನ ಬಂಧಿಸಿರುವ ಬ್ಯಾಡರಹಳ್ಳಿ ಪೊಲೀಸರು, ವಿಚಾರಣೆ ನಡೆಸ್ತಿದ್ದಾರೆ. ಜೇಡರಹಳ್ಳಿ ಕೃಷ್ಣಪ್ಪ ಎ 1 ಆರೋಪಿಯಾಗಿದ್ದು, ಕೃಷ್ಣಪ್ಪ ವಿರುದ್ದ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಹಲವು ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲು ;
ಇದೀಗ ಜೇಡರಹಳ್ಳಿ ಕೃಷ್ಣಪ್ಪ ಸೇರಿ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೆಕ್ಷನ್ 506, 341, 34, 504, 406, 420, 465, 468, 471 ಮತ್ತು 323ರ ಅಡಿಯಲ್ಲಿ 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ
Former Don Jedarahalli Krishnappa has been arrested by byadarahalli police for faking land documents of 16 acres in Bangalore. A case was filed by orginal owner Shankarappa.
29-04-24 06:34 pm
HK News Desk
Prajwal Revanna sex video, HD Kumaraswamy: ಪ್...
29-04-24 04:48 pm
Prajwal Revanna, Jds, Sex videos: ಮೊಮ್ಮಗನ ರಾಸ...
29-04-24 04:19 pm
Prajwal Revanna video case: ಪ್ರಜ್ವಲ್ ರೇವಣ್ಣ...
29-04-24 02:11 pm
BJP MP Sreenivasa Prasad passes away: ಚಾಮರಾಜನ...
29-04-24 11:33 am
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm