ಬ್ರೇಕಿಂಗ್ ನ್ಯೂಸ್
09-02-24 10:45 pm Mangalore Correspondent ಕ್ರೈಂ
ಮಂಗಳೂರು, ಫೆ.9: ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೊಂದೇಲ್ ಮೈದಾನದ ಬಳಿಯಲ್ಲಿ ಯುವಕರಿಬ್ಬರು ಬೈಕಿನಲ್ಲಿ ಪ್ಲಾಸ್ಟಿಕ್ ಕವರ್ ಗಳಲ್ಲಿ ಮೆಥಾಂಪಟೈನ್ ಡ್ರಗ್ಸ್ ಮಾರಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಸುಮಾರು 19 ಗ್ರಾಂ ತೂಕದ 57,000 ಮೌಲ್ಯದ ಮೆಥಾಪಟೈನ್ ಎಂಬ ಮಾದಕ ದ್ರವ್ಯ ಮಾರಲು ಪ್ರಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಹಿಮನೀಶ್ (26), ಕೋಟೆಕಾರ್ ತಾರಿಪಡ್ಪು ನಿವಾಸಿ ಪವನರಾಜ್ ಪಿ. (28) ಎಂಬವರನ್ನು ಉತ್ತರ ವಿಭಾಗದ ಡ್ರಗ್ಸ್ ಸ್ಕ್ವಾಡ್ ಬಂಧಿಸಿದೆ. ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಕಾವೂರು ಠಾಣೆಯಲ್ಲಿ NDPS act ಅಡಿ ಕೇಸು ದಾಖಲಿದ್ದಾರೆ.
ಮಂಗಳೂರು ನಗರದಲ್ಲಿ ಮಾದಕ ದ್ರವ್ಯಗಳ ದಂಧೆಯನ್ನು ಮಟ್ಟ ಹಾಕಲು ದಿಟ್ಟ ನಿರ್ಧಾರ ಕೈಗೊಂಡಿರುವ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಲಾಗಿದೆ. ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ನೇತೃತ್ವದಲ್ಲಿ ಉತ್ತರ ಉಪ ವಿಭಾಗದ ಡ್ರೆಸ್ ಕೋಡ್ ಮತ್ತು ಸಿಬ್ಬಂದಿಗಳೊಂದಿಗೆ ಪೊಲೀಸರು ಕಾರ್ಯಾಚರಣೆ ನಡೆಸಿರುತ್ತಾರೆ.
In a proactive operation, the Mangaluru North Division Drug Squad apprehended two individuals attempting to sell 19 grams of Methamphetamine, valued at Rs 57,000, at Bondel ground within the jurisdiction of Kavoor police station at 9 am on Feb 9.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 07:40 pm
Mangalore Correspondent
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm