ಬ್ರೇಕಿಂಗ್ ನ್ಯೂಸ್
24-11-20 02:13 am Mangaluru Correspondant ಕ್ರೈಂ
ಮಂಗಳೂರು, ನವೆಂಬರ್ 23: ನಗರದಲ್ಲಿ ಮತ್ತೊಬ್ಬರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ. ಯುನಿಟಿ ಆಸ್ಪತ್ರೆಯ ಬಳಿ ಘಟನೆ ನಡೆದಿದ್ದು ಗಾಯಾಳು ಯುವಕನನ್ನು ನೌಶಾದ್ (30) ಎಂದು ಗುರುತಿಸಲಾಗಿದೆ.
ನೌಶಾದ್, ವಾರದ ಹಿಂದೆ ಕೈಕಂಬ ಬಳಿಯ ಕಂದಾವರ ಮಸೀದಿ ಬಳಿ ಚೂರಿ ಇರಿತಕ್ಕೆ ಒಳಗಾಗಿದ್ದ ವೆನ್ಝ್ ಅಬ್ದುಲ್ಲ ಅಜೀಜ್ ಅವರ ಅಳಿಯ ಎನ್ನಲಾಗುತ್ತಿದೆ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಅಜೀಜ್ ಯುನಿಟಿ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಅವರ ಮಗ ಮತ್ತು ಅಳಿಯ ನೋಡಿಕೊಳ್ಳುತ್ತಿದ್ದರು.



ಈ ವಿಚಾರ ತಿಳಿದ ತಂಡ, ಕಾರಿನಲ್ಲಿ ಯುನಿಟಿ ಆಸ್ಪತ್ರೆಯ ಬಳಿ ಬಂದಿದ್ದು ಮಗನಿಗೆ ಹಲ್ಲೆ ನಡೆಸುವ ನಿಟ್ಟಿನಲ್ಲಿ ಹೊಂಚು ಹಾಕಿತ್ತು. ಒಂದೇ ರೀತಿಯ ಡ್ರೆಸ್ ಹಾಕಿದ್ದ ಅಳಿಯ ನೌಶಾದ್ ಆಸ್ಪತ್ರೆಯಿಂದ ಹೊರಬಂದಿದ್ದ ವೇಳೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಇಬ್ಬರು ತಲವಾರು ಬೀಸಿದ್ದು, ಹೊಟ್ಟೆ ಹಾಗೂ ಎದೆಗೆ ಗಂಭೀರ ಗಾಯವಾಗಿದೆ. ನೌಶಾದ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಬ್ದುಲ್ ಅಜೀಜ್ ಮೇಲೆ ಹಲ್ಲೆಗೈದಿದ್ದ ತಂಡವೇ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ.
Related News: ಬಜ್ಪೆ ; ಬಟ್ಟೆ ವ್ಯಾಪಾರಿ ಮೇಲೆ ತಲವಾರು ದಾಳಿ !
Video:
Man attacked by unidentified miscreates with sword near Unity hospital in Mangalore. It is said it's the same group that attacked the businessman at Kandavara, Bajpe has committed the crime. The assaulted has been identified as Noushad (30).
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm