ಬ್ರೇಕಿಂಗ್ ನ್ಯೂಸ್
13-02-24 02:53 pm Bangalore Correspondent ಕ್ರೈಂ
ಬೆಂಗಳೂರು, ಫೆ.13: ಸರ್ಕಾರದಿಂದ ನಿಷೇಧಿಸಲ್ಪಟ್ಟ ತಂಬಾಕು/ನಿಕೋಟಿನ್ ಉತ್ಪನ್ನಗಳನ್ನು ಯಾವುದೇ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದ 9 ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜ ಪೇಟೆ, ರಾಮಮೂರ್ತಿನಗರ ಹಾಗೂ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
"ಆರೋಪಿಗಳು ತಂಬಾಕು ಹಾಗೂ ನಿಕೋಟಿನ್ ಅಂಶವಿರುವ ಅಪ್ಜಲ್ ಎಂಬ ಹೆಸರಿನ ಮೊಲಾಸಿಸ್, ದಿಲ್ಬಾಗ್, ಜೆಡ್ ಎಲ್-01, ACTION-7, ಬಾದ್ಷಾ, ಮಹಾರಾಯಲ್-717 (ಹುಕ್ಕಾ ಬಾರ್ಗೆ ಬಳಸುವ ಉತ್ಪನ್ನ) ಮತ್ತಿತರೆ ಉತ್ಪನ್ನಗಳನ್ನು ಸಾರ್ವಜನಿಕರು ಹಾಗೂ ಇತರೆ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿ ಫೆ. 9ರಂದು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಮಯದಲ್ಲಿ ಸುಮಾರು 1.45 ಕೋಟಿ ಮೌಲ್ಯದ ತಂಬಾಕು/ನಿಕೋಟಿನ್ ಉತ್ಪನ್ನಗಳು, 11 ಮೊಬೈಲ್ ಫೋನ್ಗಳು, 1.10 ಲಕ್ಷ ನಗದು ಹಾಗೂ ಒಂದು ಟಾಟಾ ಏಸ್ ಗೂಡ್ಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಎಲ್ಲಾ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಬಳಕೆ, ಸ್ವಾಧೀನ ಮತ್ತು ಅವುಗಳ ಜಾಹೀರಾತಿಗೆ ಕಳೆದ ಬುಧವಾರದಿಂದಲೇ ಜಾರಿಗೆ ಬರುವಂತೆ ನಿಷೇಧ ವಿಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
The Central Crime Branch (CCB) police seized Rs 1.45 crore worth of tobacco and nicotine products from various police station limits in the city and arrested nine people for storing and selling these banned products in the city. The seized tobacco and nicotine products are banned under the Cigarettes and Other Tobacco Products (COTPA) Act.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm