ಬ್ರೇಕಿಂಗ್ ನ್ಯೂಸ್
16-02-24 10:46 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಬೈಕಲ್ಲಿ ತೆರಳುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ. 66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನ ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಕುಂಪಲ ನಿವಾಸಿ ಮಹಮ್ಮದ್ ಆರಿಫ್(29) ಇರಿತಕ್ಕೊಳಗಾದ ಯುವಕ. ಆರಿಫ್ ಶುಕ್ರವಾರ ಬೆಳಗ್ಗೆ ಕೊಲ್ಯದಿಂದ ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ ಕೊಲ್ಯ ಕಡೆಗೆ ಬೈಕ್ನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು
ನಿಸಾರ್ ಎಂಬಿಬ್ಬರು ಆರಿಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ.
ಈ ವೇಳೆ ಮುಝಮ್ಮಿಲ್ ಚೂರಿಯಿಂದ ಇರಿಯಲು ಯತ್ನಿಸಿದ ಸಂದರ್ಭ ಆರೀಫ್ ತಪ್ಪಿಸಿಕೊಂಡು ಹೋಗದಂತೆ ನಿಸಾರ್ ಅಡ್ಡಗಟ್ಟಿದ್ದ ಎನ್ನಲಾಗಿದೆ. ಇದರಿಂದ ಆರೀಫ್ ಬೆನ್ನಿಗೆ ಗಾಯವಾಗಿದ್ದು , ತಕ್ಷಣ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆರೋಪಿಗಳು ವಿಚಲಿತರಾಗಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಆರೀಫ್ ಅವರನ್ನು ಸ್ಥಳದಲ್ಲಿದ್ದ ಶ್ರವಣ್ ಮತ್ತು ಉತ್ತಮ್ ಎಂಬಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಿಸಿ ಕೃತ್ಯ ಎಸಗಿದ ಪ್ರಮುಖ ಆರೋಪಿ
ಮುಝಮ್ಮಿಲ್ ನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ನಿಝಾರ್ ಪತ್ತೆಗಾಗಿ ಬಲೆ ಬೀಸಿದ್ದಾರೆ.
Kolya Murder attempt after trying to stop bike, prime accused arrested by Ullal police in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm