ಬ್ರೇಕಿಂಗ್ ನ್ಯೂಸ್
23-02-24 05:28 pm HK News Desk ಕ್ರೈಂ
ಹಾಸನ, ಫೆ 23: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
24 ವರ್ಷದ ಸುರಭಿ ಮೃತ ದುರ್ದೈವಿಯಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತ ಪೋಷಕರು ಆರೋಪ ಮಾಡಿದ್ದಾರೆ.
ಹುಣಸೂರಿನ ಮೃತ ಯುವತಿಯನ್ನು ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹ ಮಾಡಿಕೊಟ್ಟಿದ್ದರು. ಆದರೆ ನಿನ್ನೆ ಗಂಡನ ಮನೆಯಲ್ಲಿ ಸುರಭಿ ಏಕಾಏಕಿ ಸಾವನ್ನಪ್ಪಿದ್ದಾಳೆ. ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾಳೆ ಎಂದು ಪತಿ ದರ್ಶನ್, ಸುರಭಿ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.
ಸದ್ಯ ಸುರಭಿ ಪೋಷಕರು ಅಳಿಯನೇ ಮಗಳನ್ನು ಕೊಲೆ ಮಾಡಿದ್ದಾನೆ. ದರ್ಶನ್ ಬೇರೆ ಯುವತಿ ಜೊತೆ ಅಕ್ರಮ ಸಂಬಂಧವಿತ್ತು. ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣು ಬಿಗಿದು ಕೊಲೆ ಮಾಡಿ ನಾಟವಾಡುತ್ತಿದ್ದಾನೆ ಎಂದು ಆರೋಪ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶ್ರವಣಬೆಳಗೊಳ ಆಸ್ಪತ್ರೆಗೆ ಸುರಭಿ ಮೃತದೇಹವನ್ನು ಪೊಲೀಸರು ಶಿಫ್ಟ್ ಮಾಡಿದ್ದಾರೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.
Hassan newly married woman commit suicide at husband house, husband suspected of Murder. The deceased has been identified as 24 year old Surabi.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm