ಬ್ರೇಕಿಂಗ್ ನ್ಯೂಸ್
23-02-24 05:28 pm HK News Desk ಕ್ರೈಂ
ಹಾಸನ, ಫೆ 23: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
24 ವರ್ಷದ ಸುರಭಿ ಮೃತ ದುರ್ದೈವಿಯಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತ ಪೋಷಕರು ಆರೋಪ ಮಾಡಿದ್ದಾರೆ.
ಹುಣಸೂರಿನ ಮೃತ ಯುವತಿಯನ್ನು ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹ ಮಾಡಿಕೊಟ್ಟಿದ್ದರು. ಆದರೆ ನಿನ್ನೆ ಗಂಡನ ಮನೆಯಲ್ಲಿ ಸುರಭಿ ಏಕಾಏಕಿ ಸಾವನ್ನಪ್ಪಿದ್ದಾಳೆ. ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾಳೆ ಎಂದು ಪತಿ ದರ್ಶನ್, ಸುರಭಿ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.
ಸದ್ಯ ಸುರಭಿ ಪೋಷಕರು ಅಳಿಯನೇ ಮಗಳನ್ನು ಕೊಲೆ ಮಾಡಿದ್ದಾನೆ. ದರ್ಶನ್ ಬೇರೆ ಯುವತಿ ಜೊತೆ ಅಕ್ರಮ ಸಂಬಂಧವಿತ್ತು. ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣು ಬಿಗಿದು ಕೊಲೆ ಮಾಡಿ ನಾಟವಾಡುತ್ತಿದ್ದಾನೆ ಎಂದು ಆರೋಪ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶ್ರವಣಬೆಳಗೊಳ ಆಸ್ಪತ್ರೆಗೆ ಸುರಭಿ ಮೃತದೇಹವನ್ನು ಪೊಲೀಸರು ಶಿಫ್ಟ್ ಮಾಡಿದ್ದಾರೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.
Hassan newly married woman commit suicide at husband house, husband suspected of Murder. The deceased has been identified as 24 year old Surabi.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm