ಬ್ರೇಕಿಂಗ್ ನ್ಯೂಸ್
23-02-24 07:24 pm Udupi Correspondent ಕ್ರೈಂ
ಉಡುಪಿ, ಫೆ.23: ಲಂಡನ್ ಮೂಲದ ಡಾಕ್ಟರ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಮಲ್ಪೆಯ ಮಹಿಳೆಯೊಬ್ಬರನ್ನು ಯಾಮಾರಿಸಿ 4.96 ಲಕ್ಷ ರೂಪಾಯಿ ಪೀಕಿಸಿದ ಘಟನೆ ನಡೆದಿದೆ. ಹಣ ಕಳಕೊಂಡ ಮಹಿಳೆ ಮಲ್ಪೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮಲ್ಪೆ ನಿವಾಸಿ ವಿನಿತಾ ಎಂಬ ಮಹಿಳೆಗೆ ಜನವರಿ 24ರಂದು ವಾಟ್ಸಪ್ ನಲ್ಲಿ ವ್ಯಕ್ತಿಯೊಬ್ಬ ಪರಿಚಯ ಆಗಿದ್ದು ನಿಮ್ಮ ಬಿಸಿನೆಸ್ನಲ್ಲಿ ಪಾಲುದಾರಿಕೆ ಮಾಡ್ತೀನಿ ಎಂದಿದ್ದ. ಅಲ್ಲದೆ, ತಾನು ಲಂಡನ್ನಲ್ಲಿ ಡಾಕ್ಟರ್ ಆಗಿದ್ದು, ಸದ್ಯದಲ್ಲೇ ಭಾರತಕ್ಕೆ ಬರಲು ಪ್ಲಾನ್ ಮಾಡಿಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದ. ಫೆ.2ರಂದು ಬೇರೊಂದು ನಂಬರಲ್ಲಿ ಫೋನ್ ಬಂದಿತ್ತು. ದೆಹಲಿ ಏರ್ಪೋರ್ಟ್ ಕಚೇರಿಯಿಂದ ಫೋನ್ ಮಾಡುತ್ತಿದ್ದೇನೆಂದು ಹೇಳಿದ್ದ ಆ ವ್ಯಕ್ತಿ, ಲಂಡನ್ ಡಾಕ್ಟರಿನ ಫ್ರೆಂಡ್ ಎಂದು ಹೇಳಿದ್ದ. ಡಾಕ್ಟರನ್ನು ಏರ್ಪೋರ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರನ್ನು ಬಿಡಿಸಿ ತರಲು ದಂಡ ಕಟ್ಟಬೇಕಾಗಿದೆ ಎಂದಿದ್ದ.
ಆನಂತರವೂ ಫೋನ್ ಬಂದಿದ್ದು, ಡಾಕ್ಟರ್ ಏರ್ಪೋರ್ಟಲ್ಲಿ ಸಿಕ್ಕಿಬಿದ್ದಿದ್ದಾರೆ. ದಂಡ ಕಟ್ಟಲು ಹಣ ಇಲ್ಲ, ಸಹಾಯ ಮಾಡಬಹುದೇ ಎಂದು ಆ ವ್ಯಕ್ತಿ ಕೇಳಿಕೊಂಡಿದ್ದ. ಅದರಂತೆ, ವಿನಿತಾ ಅವರು ಫೆ.16ರಿಂದ 20ರ ನಡುವೆ ತನ್ನ ಕೆನರಾ ಬ್ಯಾಂಕ್ ಖಾತೆಯಿಂದ ಫೋನ್ ಪೇ ಮೂಲಕ 4.96 ಲಕ್ಷ ರೂ. ಹಣ ಕಳಿಸಿದ್ದರು. ಹಣ ಕಳಿಸಿದ ಬಳಿಕ ಫೋನ್ ಸಂಪರ್ಕ ಕಡಿತ ಆಗಿತ್ತು. ಇದರಿಂದ ಮೋಸದ ಅರಿವಾದ ಮಹಿಳೆ ಮಲ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ.
An unidentified individual, masquerading as a London-based doctor, has perpetrated a fraud, swindling a woman here of Rs 4.96 lac. Vinita, a Malpe resident and business partner, encountered this individual online in pursuit of continuing her business ventures.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am