ಬ್ರೇಕಿಂಗ್ ನ್ಯೂಸ್
24-02-24 04:47 pm HK News Desk ಕ್ರೈಂ
ಹಾವೇರಿ, ಫೆ.24: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ್ದಾನೆ. ಆಳಿಯನಿಗೆ ಮದ್ಯ ಕುಡಿಸಿ ಮಾವನೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ನಡೆದಿದೆ. ಮಾಗೋಡ ಗ್ರಾಮದ ಸಲೀಂ ದಾದಾಫೀರ್ ಒಲೆಕಾರ್ (25) ಹತ್ಯೆಗೀಡಾಗಿದ್ದು, ಹೈದರ ಚಮನಸಾಬ್ ಹಲಗೇರಿ (32) ಕೊಲೆ ಮಾಡಿದ ಆರೋಪಿ.

ಫೆ.23 ತಡರಾತ್ರಿ ನಗರದ ಹೊರವಲಯದಲ್ಲಿ ಸಲೀಂ ದಾದಾಫೀರ್ ಒಲೆಕಾರ್ ಮತ್ತು ಚಮನಸಾಬ್ ಹಲಗೇರಿ ಇಬ್ಬರು ಮದ್ಯ ಸೇವನೆ ಮಾಡಿದ್ದರು. ಬಳಿಕ ಸಲೀಂ ದಾದಾಫೀರ್ ಒಲೆಕಾರ್ಗೆ ಚಾಕುವಿನಿಂದ ಇರಿದು ಚಮನಸಾಬ್ ಹಲಗೇರಿ ಕೊಲೆ ಮಾಡಿದ್ದನು. ಗದಗ-ಹೊನ್ನಾಳಿ ಹೆದ್ದಾರಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದನು. ಕೃತ್ಯ ನಡೆದ ನಂತರ ಶನಿವಾರ ಆರೋಪಿಯೇ ನಗರ ಪೊಲೀಸ್ ಠಾಣೆಗೆ ಬಂದು ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಎಸ್ಪಿ ಅಂಶುಕುಮಾರ್ ಮಾಹಿತಿ ನೀಡಿದರು.
Haveri murder father in law kills son-in-law over illicit affair. Kills son-in-law throws his body near the highway side and goes and surrender's to the police station in Haveri. Police are now investigating the case
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am